Ad Widget

ಪಡಿತರ ವಿತರಣೆಯಲ್ಲಿ ಕುಚ್ಚುಲು ಹಾಗೂ ಬೆಳ್ತಿಗೆ ಅಕ್ಕಿ ವಿತರಿಸುವಂತೆ ತಹಶೀಲ್ದಾರ್ ಗೆ ಮನವಿ

ಕಳೆದ ಕೆಲವು ತಿಂಗಳುಗಳಿಂದ ಸರಕಾರವು ಪಡಿತರ ಪಲಾನುಭವಿಗಳಿಗೆ ಅನ್ನಬಾಗ್ಯ ಯೋಜನೆಯಡಿ ಕುಚ್ಚುಲು ಅಕ್ಕಿ ಮಾತ್ರ ವಿತರಣೆ ಮಾಡುತ್ತಿರುವುದರಿಂದ ಸಮಸ್ಯೆಯಾಗುತ್ತಿದ್ದು , ಇನ್ನು ಮುಂದಕ್ಕೆ ಒಂದು ತಿಂಗಳು ಬೆಳ್ತಿಗೆ ಅಕ್ಕಿ, ಇನ್ನೊಂದು ತಿಂಗಳು ಕುಚ್ಚುಲು ಅಕ್ಕಿ ವಿತರಿಸುವಂತೆ ತಾಲೂಕು ದಂಡಾಧಿಕಾರಿ ಅನಿತಾಲಕ್ಷ್ಮಿ ಅವರಿಗೆ ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ತೊಡಿಕಾನ , ಧರ್ಮಪಾಲ ಕೊಯಿಂಗಾಜೆ , ಎಸ್ ಕೆ ಹನೀಫ್ ಸಂಪಾಜೆಯವರು ಇಂದು ಮನವಿ ಸಲ್ಲಿಸಿದ್ದಾರೆ. ಮನವಿಗೆ ಸ್ಪಂದಿಸಿದ ದಂಡಾಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!