- Monday
- May 6th, 2024
ಸುಳ್ಯದ ಕೆ ವಿ ಜಿ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಪ್ರಜ್ಞಾ ಎಂ.ಆರ್ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಇವರು ಸಂಶೋಧನೆ ನಡೆಸಿ ಸಲ್ಲಿಸಿರುವ ಮಹಾಪ್ರಬಂಧಕ್ಕೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಮಂಗಳೂರು ಎಜೆಐಇಟಿ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಪಿ.ಜೆ...
ಅಜ್ಜಾವರ ಗ್ರಾ.ಪಂ.ನ 2019-20ನೇ ಸಾಲಿನ ಜಮಾಬಂದಿಯು ಫೆ. 6 ರಂದು ಪೂರ್ವಾಹ್ನ ಗಂಟೆ 11 ಕ್ಕೆ ಸರಿಯಾಗಿ ಅಜ್ಜಾವರ ಗ್ರಾ.ಪಂ.ನ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡದ ಸಭಾಭವನದಲ್ಲಿ ಜರುಗಲಿದೆ. ಸದ್ರಿ ಸಭೆಯಲ್ಲಿ ಗ್ರಾಮಸ್ಥರು ಭಾಗವಹಿಸಿ, ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನಿತ್ತು ಸಭೆಯನ್ನು ಯಶಸ್ವಿಗೊಳಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಮಾಲ ಎ ಕೆ ಯವರು...