ಸುಬ್ರಹ್ಮಣ್ಯ ಮಠದಲ್ಲಿ ಪೂಜೆ ಮಾಡುತ್ತಿರುವ ಕಳಂಜ ಗ್ರಾಮದ ಶ್ರೀಕೃಷ್ಣ ರಾವ್ ಅವರ ತಂದೆ ವೆಂಕಟರಮಣಯ್ಯ ಇವರಿಗೆ ಭಕ್ತರೋರ್ವರ ಮೊಬೈಲ್ ದೊರೆತಿದ್ದು ಅದನ್ನು ಶ್ರೀಕೃಷ್ಣ ರಾವ್ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ತಲುಪಿಸಿ ಪ್ರಾಮಾಣಿಕ ಮೆರೆದಿರುತ್ತಾರೆ. ಸಂಬಂಧಪಟ್ಟವರು ಪೋಲೀಸ್ ಠಾಣೆಯಿಂದ ಸೂಕ್ತ ದಾಖಲೆ ನೀಡಿ ಪಡೆದುಕೊಳ್ಳಲು ಸೂಚಿಸಿದ್ದಾರೆ.
- Saturday
- May 18th, 2024