
ಶೈಕ್ಷಣಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಹಿರಿಯೂರು ಚಿತ್ರದುರ್ಗ ಹಾಗೂ ಬೆಳಕು ಟಿವಿ ಸಹಯೋಗದಲ್ಲಿ ನೀಡುತ್ತಿರುವ ರಾಜ್ಯ ಮಟ್ಟದ ಜಾನ್ಸಿರಾಣಿ ಲಕ್ಷ್ಮೀ ಬಾಯಿ ಪ್ರಶಸ್ತಿಯನ್ನು ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರಿಗೆ ಫೆ.7 ರಂದು ಬೆಂಗಳೂರಿನ ಕನ್ಯಾಕುಮಾರಿ ವಿದ್ಯಾಲಯದಲ್ಲಿ ಗಣ್ಯರ ಸಮ್ಮುಖದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.