Ad Widget

ಚೊಕ್ಕಾಡಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು ಬೆಳ್ಳಾರೆ ವಲಯದ ಚೊಕ್ಕಾಡಿ ಒಕ್ಕೂಟದ ಕುಳ್ಳಾಜೆ ನಿವಾಸಿ ಮಾಣಿಕ ಇವರಿಗೆ ನಡೆದಾಡಲು ಅಸಾಧ್ಯವಾಗಿದ್ದು, ಇದಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರನ್ನು ವಿತರಣೆ ಮಾಡಲಾಯಿತು. ಈ ಸಂದರ್ಭ ವಲಯ ಮೇಲ್ವಿಚಾರಕ ಮುರಳೀಧರ, ಸೇವಾ ಪ್ರತಿನಿಧಿ ಶ್ರೀಮತಿ ಹರ್ಷಿತಾ,...

ನವಚೇತನ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ : ಅಧ್ಯಕ್ಷ ಸುಧೀರ್ ನೆಕ್ರಾಜೆ – ಕಾರ್ಯದರ್ಶಿ ಗಣೇಶ್ ಕಾಟೂರು

ಬೊಳುಬೈಲು ನವಚೇತನ ಯುವಕ ಮಂಡಲದ ನೂತನ ಆಡಳಿತ ಮಂಡಳಿಯ ಪದಗ್ರಹಣ ಮತ್ತು ವಾರ್ಷಿಕ ಮಹಾಸಭೆ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. Ganesh Katur Padmanabha Nekraje ಅಧ್ಯಕ್ಷರಾಗಿ ಸುಧೀರ್ ನೆಕ್ರಾಜೆ,ಉಪಾಧ್ಯಕ್ಷರಾಗಿ ಪ್ರಸಾದ್ ಕುಂಭರಚೋಡು, ಕಾರ್ಯದರ್ಶಿಯಾಗಿ ಗಣೇಶ್ ಕಾಟೂರು, ಜತೆ ಕಾರ್ಯದರ್ಶಿಯಾಗಿ ಸುಧೀರ್ ರೈ ಕುಕ್ಕಂದೂರು, ಕೋಶಾಧಿಕಾರಿಯಾಗಿ ಪದ್ಮನಾಭ ನೆಕ್ರಾಜೆ, ಕ್ರೀಡಾ ಕಾರ್ಯದರ್ಶಿಯಾಗಿ ಲಕ್ಷ್ಮೀನಾರಾಯಣ ಕುಂಭರಚೋಡು ,ಸಾಂಸ್ಕೃತಿಕ...
Ad Widget
error: Content is protected !!