ಪಂಜದ ಪಲ್ಲೋಡಿ ಸಮೀಪ ರಕ್ಷಿತ್ ಕೇನ್ಯ ರವರ ಮೊಬೈಲ್ ಕಳೆದು ಹೋಗಿತ್ತು. ಇದು ಪಲ್ಲೋಡಿಯ ಅಪ್ಪಿ ಎಂಬವರಿಗೆ ಸಿಕ್ಕಿತ್ತು. ಅದನ್ನು ಅವರು ರಕ್ಷಿತ್ ಅವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಅವರ ಪ್ರಾಮಾಣಿಕತೆಗೆ ಬಹುಮಾನ ನೀಡಿ ಗೌರವಿಸಲಾಯಿತು.
ಪಂಜದ ಪಲ್ಲೋಡಿ ಸಮೀಪ ರಕ್ಷಿತ್ ಕೇನ್ಯ ರವರ ಮೊಬೈಲ್ ಕಳೆದು ಹೋಗಿತ್ತು. ಇದು ಪಲ್ಲೋಡಿಯ ಅಪ್ಪಿ ಎಂಬವರಿಗೆ ಸಿಕ್ಕಿತ್ತು. ಅದನ್ನು ಅವರು ರಕ್ಷಿತ್ ಅವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಅವರ ಪ್ರಾಮಾಣಿಕತೆಗೆ ಬಹುಮಾನ ನೀಡಿ ಗೌರವಿಸಲಾಯಿತು.
06.03.2026 e paper
e paper 16.01.2026