Ad Widget

ಕಲ್ಲುಗುಂಡಿ ಬಳಿಯ ರಬ್ಬರ್ ತೋಟದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಕಲ್ಲುಗುಂಡಿ ಸಮೀಪದ ರಬ್ಬರ್ ತೋಟದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಯೋ , ಕೊಲೆಯೋ ಎಂದು ತನಿಖೆಯಿಂದ ತಿಳಿದುಬರಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯನ್ನು ಪಂಜ ಸಮೀಪದ ಪಂಬೆತ್ತಾಡಿಯ ರಾಮಣ್ಣ ನಾಯ್ಕ ಅವರ ಪುತ್ರ ಗಣೇಶ್ ಚೀಮುಳ್ಳು ಎಂದು ಗುರುತಿಸಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!