- Sunday
- May 18th, 2025

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಅಣ್ಣಪ್ಪಾದಿ ದೈವಗಳ ನೇಮೋತ್ಸವದ ಅಂಗವಾಗಿ ಇಂದು (ಫೆ. 13) ಬೆಳಗ್ಗೆ ಗಣಪತಿ ಹವನ, ಬೆಳಗಿನ ಪೂಜೆ, ಬೆಳಗ್ಗೆ 10 ರಿಂದ ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಶ್ರೀ ದೇವರ ಗಂಧಪ್ರಸಾದ, ಬಟ್ಟಲು ಕಾಣಿಕೆ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಜೆ ಗಂಟೆ...

ಸುಳ್ಯದಲ್ಲಿ ಫೆ 14 ರಂದು ಚಂದಮ ಸಾಹಿತ್ಯ ವೇದಿಕೆಯ ವತಿಯಿಂದ ನಡೆಯುವ ಕವಿ ಸಂಗಮ - ಕವಿ ಸಂಭ್ರಮ ಕಾರ್ಯಕ್ರಮದಲ್ಲಿ ನೀಡಲಿರುವ 2021 ನೇ ಸಾಲಿನ "ಸಾಹಿತ್ಯ ರತ್ನ" ರಾಜ್ಯ ಪ್ರಶಸ್ತಿಗೆ ಸಮ್ಯಕ್ತ್ ಜೈನ್ ರವರು ಆಯ್ಕೆಗೊಂಡಿದ್ದಾರೆ . ಇವರು ಕಡಬ ತಾಲೂಕು ನೂಜಿಬಾಳ್ತಿಲದ ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಹಾಗು ಮಂಜುಳಾ ರವರ ಸುಪುತ್ರ...

ಮಡಪ್ಪಾಡಿ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಗುತ್ತಿಗಾರು ಇವುಗಳ ಜಂಟಿ ಆಶ್ರಯದಲ್ಲಿ ತರಬೇತಿ ಕಾರ್ಯಾಗಾರ ನಡೆಯಿತು.ಈ ತರಬೇತಿ ಕಾರ್ಯಾಗಾರದ ಸಭಾಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ನಾಗೇಶ ಕುಚ್ಚಾಲ ವಹಿಸಿದ್ದರು. ತರಬೇತಿಯ ಉದ್ಘಾಟನೆಯನ್ನು ಗುತ್ತಿಗಾರು ಕ್ಲಸ್ಟರ್...