Ad Widget

ಸುಬ್ರಹ್ಮಣ್ಯ : ಎಬಿವಿಪಿ ವತಿಯಿಂದ ಹುತಾತ್ಮರ ದಿನಾಚರಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಫೆ.14 ರಂದು ಹುತಾತ್ಮರ ದಿನಾಚರಣೆ ಹಾಗೂ ಸ್ವಚ್ಛತೆ ಕಾರ್ಯಕ್ರಮ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾದ -ಯತೀಶ್ ಆರ್ವಾರ್ ಬೌದ್ಧಿಕನ್ನು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ನಗರ ಕಾರ್ಯದರ್ಶಿ ಇಲೈಅರಸ್ , ಹಿರಿಯ ಕಾರ್ಯಕರ್ತ ಭುಕ್ಷಿತ್ ನೇರ್ಪಾಲ , ಶ್ರೀ ಕುಮಾರ ಬಿಲದ್ವಾರ ಉಪಸ್ಥಿತರಿದ್ದರು. ಪುತ್ತೂರು ಜಿಲ್ಲಾ ಸಂಚಾಲಕರಾದ ಹಿತೇಶ್ ಕಟ್ರಮನೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲೋಹಿತ್ ಮುಚ್ಚಾರ ನಿರೂಪಿಸಿದರು. ಸೌಮ್ಯ ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!