ಅಡ್ತಲೆ : ವೆಂಕಟರಮಣ ದೇವರ ಹರಿಸೇವೆ ಮತ್ತು ಧರ್ಮ ನಡಾವಳಿ amarasuddi - February 22, 2021 at 14:01 0 Tweet on Twitter Share on Facebook Pinterest Email ಅರಂತೋಡು ಗ್ರಾಮದ ಅಡ್ತಲೆ ಕುಟುಂಬದ ವೆಂಕಟರಮಣ ದೇವರ ಹರಿಸೇವೆ ಮತ್ತು ಧರ್ಮ ನಡಾವಳಿಯು ಫೆ.20 ಮತ್ತು ಫೆ.21 ರಂದು ಕುಟುಂಬದ ಧರ್ಮಚಾವಡಿಯಲ್ಲಿ ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯವರು, ಕುಟುಂಬಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು. Share this:WhatsAppTelegramTweetPrintEmailLike this:Like Loading...