Ad Widget

ಸುಳ್ಯ : ಹೆಲ್ಮೆಟ್ ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ

ಸರಕಾರದ ಆದೇಶದಂತೆ ಎಲ್ಲೆಡೆ ದ್ವಿಚಕ್ರ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ದಾಯ ವಾಗಿದ್ದು. ಹೆಲ್ಮೆಟ್ ಧರಿಸದೆ ಸಂಚಾರ ಮಾಡುವ ದ್ವಿಚಕ್ರ ಸವಾರರಿಗೆ ಪೊಲೀಸರ ದಂಡ ಒಂದೆಡೆಯಾದರೇ, ಹೆಲ್ಮೆಟ್ ಕಳ್ಳರಿಂದ ರಕ್ಷಿಸಿಕೊಳ್ಳುವುದು ತಲೆನೋವಾಗಿ ಪರಿಣಮಿಸಿದೆ.ಸುಳ್ಯ ನಗರದ ರಥಬೀದಿಯಲ್ಲಿ ನಿಲ್ಲಿಸಿದ ಬೈಕ್ ನಲ್ಲಿದ್ದ ಹೆಲ್ಮೆಟ್ ಕಳ್ಳತನ ವಾಗಿತ್ತು. ಕಳ್ಳತನ ಮಾಡಿ ತೆಗೆದುಕೊಂಡು ಹೊಗುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.ಸುಳ್ಯ ಪತ್ರಕರ್ತರೊಬ್ಬರು...

ಬೆಳ್ಳಾರೆ : ಗಟ್ಟಿಗಾರು, ತಡಗಜೆ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

ಬೆಳ್ಳಾರೆ-ತಡಗಜೆ ಹಾಗೂ ಬೆಳ್ಳಾರೆ- ಗಟ್ಟಿಗಾರು ಸಂಪರ್ಕಿಸುವ ರಸ್ತೆಯು ರೂ. 5.16 ಲಕ್ಷ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಳ್ಳಲಿದ್ದು, ಕಾಮಗಾರಿಗೆ ಬೆಳ್ಳಾರೆ ಗ್ರಾ.ಪಂ. ಸದಸ್ಯ ದಿನೇಶ್ಚಂದ್ರ ಹೆಗ್ಡೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರುಗಳಾದ ವೀಣಾ, ಜಯಶ್ರೀ, ಭವ್ಯ, ಗ್ರಾಮ ಸ್ವರಾಜ್ಯ ತಂಡದ ಮುಖಂಡ ರಾಮಕೃಷ್ಣ ಭಟ್ ಕುರುಂಬುಡೇಲು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
Ad Widget

ನಗರ ಪಂಚಾಯತ್ ಬಜೆಟ್ ತಯಾರಿ ಬಗ್ಗೆ ಸಭೆ

ಸುಳ್ಯ, ನ.ಪಂ.  ನೀರಿನ  ಮೊತ್ತವನ್ನು ಸರಿಯಾಗಿ ಪಾವತಿಸದಿರುವುದರಿಂದ  ಇದರ ಬಗ್ಗೆ ಅದಾಲತ್ ನಡೆಸಿ ಕಂತುಗಳ ಮೂಲಕ ಬಿಲ್ ಪಾವತಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ನ.ಪಂ. ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಅವರು ಹೇಳಿದರು.ನ.ಪಂ. ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಸಮಾಲೋಚನ  ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.  ಎಪ್ರಿಲ್ ಅಂತ್ಯದೊಳಗೆ  ತೆರಿಗೆ ಪಾವತಿಸುವವರಿಗೆ  ೫ ಶೇ.ರಿಯಾಯಿತಿ ಸಿಗಲಿದೆ. ಜೂನ್...

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಸಭೆ – ರೈತರ ಸಮಸ್ಯೆಗಳ ಬಗ್ಗೆ ಚರ್ಚೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಸಭೆ ಫೆ. 19 ರಂದು ಸುಬ್ರಮಣ್ಯದಲ್ಲಿ ನಡೆಯಿತು. ಸಭೆಯಲ್ಲಿ ಕೃಷಿಕರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಾದ ನುಸಿರೋಗ, ಅತಿವೃಷ್ಠಿ, ಹಳದಿ ರೋಗ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಮುಂದಿನ ದಿನಗಳಲ್ಲಿ ಹಳದಿ ರೋಗಕ್ಕೆ ಪರಿಹಾರ ನೀಡುವಂತೆ ಸರಕಾರದ ಗಮನ ಸೆಳೆಯಲು ಮತ್ತು ರೈತಪರ ಹೋರಾಟ ನಡೆಸಲು...

ಮಾ 8-10 : ಪನ್ನೆಬೀಡು ಭಗವತೀ ಕ್ಷೇತ್ರದಲ್ಲಿ ಕಲಶೋತ್ಸವಕ್ಕೆ ಸಿದ್ಧತೆ – ಸಮಿತಿ ರಚನೆ

ಸುಳ್ಯ ನಗರದ ಬೂಡು - ಪನ್ನೆಬೀಡು ಭಗವತೀ ಅಮ್ಮನಿಗೆ ಕಲಶೋತ್ಸವದ ಸಂಭ್ರಮ. ಮಾ.8 ರಿಂದ 10 ರ ವರೆಗೆ ಕ್ಷೇತ್ರದಲ್ಲಿ ಉತ್ಸವಗಳನ್ನು ನಡೆಸಲು ಈಗಾಗಲೇ ಕ್ಷೇತ್ರದ ತಂತ್ರಿಗಳು ದಿನ ಗೊತ್ತುಪಡಿಸಿದ್ದು ಯಶಸ್ವಿಯಾಗಿ ಕಾರ್ಯಕ್ರಮ ನಡೆಸಲು ಸಮಿತಿ ರಚನೆ ಮಾಡಲಾಗಿದೆ.ಪೂರ್ವಭಾವಿ ಸಭೆ, ಊರಿನ ಭಕ್ತಾದಿಗಳ ಸಹಭಾಗಿತ್ವದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಯುತ್ತಿದೆ. ಮಾ.8ರಿಂದ ಕಲಶೋತ್ಸವ ಆರಂಭಗೊಳ್ಳಲಿದ್ದು,...

ಗ್ರಾ.ಪಂ.ಅಧ್ಯಕ್ಷ ಜಯಂತ ಬಾಳುಗೋಡು ಅವರಿಗೆ ಸನ್ಮಾನ

ಹರಿಹರಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಯಂತ ಬಾಳುಗೋಡು ಅವರನ್ನು ಬಾಳುಗೋಡು ಕುಟುಂಬದ ಪರವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಟುಂಬದ ಮುಖ್ಯಸ್ಥರು ಉಪಸ್ಥಿತರಿದ್ದರು.
error: Content is protected !!