Ad Widget

ಬೆಳ್ಳಾರೆ : ವಿದ್ಯುತ್ ಬಳಕೆದಾರರ ವತಿಯಿಂದ ಜಯಪ್ರಸಾದ ಜೋಶಿಯವರಿಗೆ ಸನ್ಮಾನ

ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಮತ್ತು ವಿದ್ಯುತ್ ಬಳಕೆದಾರರ ವತಿಯಿಂದ ಮಾಡಾವು 110 ಕೆ.ವಿ. ವಿದ್ಯುತ್ ಉಪಕೇಂದ್ರ ನಿರ್ಮಾಣವಾಗಲು ಶ್ರಮಿಸಿದ ಬಿ. ಜಯಪ್ರಸಾದ ಜೋಶಿ ಬೆಳ್ಳಾರೆಯವರಿಗೆ ಗೌರವ ಸಮರ್ಪಣೆ ಫೆ. 27ರಂದು ಸಂಜೆ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಇದರ ಅಧ್ಯಕ್ಷ ಎನ್.ಜಿ. ಪ್ರಭಾಕರ...

ಗುತ್ತಿಗಾರು: ವಾಲಿಬಾಲ್ ನಲ್ಲಿ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ

ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇವರ ಆಶ್ರಯದಲ್ಲಿ ಇಂದು ನಡೆದ ಪದವಿ ಪೂರ್ವ ಕಾಲೇಜು ಬಾಲಕರ ಹಾಗೂ ಬಾಲಕಿಯರ ವಿಭಾಗದ ವಾಲಿಬಾಲ್ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಎರಡು ತಂಡಗಳು ತಾಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ತಂಡದಲ್ಲಿ ಚಿಂತನ್.ಕೆ, ಮನೀಷ್.ಕಾರ್ತಿಕ್.ಟಿ.ಯು,...
Ad Widget

ವಳಲಂಬೆ : ಸಿನ್ಸಿಯರ್ ಆಯಿಲ್ & ಫುಡ್ ಇಂಡಸ್ಟ್ರೀಸ್ ನಿಂದ ತೆಂಗಿನಎಣ್ಣೆ ಮತ್ತು ಮಸಾಲೆ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ

ಗುತ್ತಿಗಾರು ಗ್ರಾಮದ ವಳಲಂಬೆಯಲ್ಲಿ ಆರಂಭವಾಗಿರುವ ಸಿನ್ಸಿಯರ್ ಆಯಿಲ್ & ಫುಡ್ ಇಂಡಸ್ಟ್ರೀಸ್ ಇದರ ಸಿನ್ಸಿಯರ್ ಆಯಿಲ್ ಮತ್ತು ಮಸಾಲೆ ಉತ್ಪನ್ನಗಳು ಸುಳ್ಯ ತಾಲೂಕು ಹಾಗೂ ಜಿಲ್ಲೆಯಾದ್ಯಂತ ಮಾರುಕಟ್ಟೆಯಲ್ಲಿ ದೊರೆಯುತ್ತದೆ. ಕೊಬ್ಬರಿ ಒಣಗಿಸಲು ಸಮಯ ಹಾಗೂ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ಸ್ಥಳೀಯರಿಗೆ ಉಪಯೋಗುವ ಉದ್ದೇಶದಿಂದ ಸುಲಿದ ತೆಂಗಿನಕಾಯಿಯನ್ನು ಕೊಟ್ಟರೆ ಯಾಂತ್ರಿಕೃತವಾಗಿ ಒಣಗಿಸಿ ಸಂಸ್ಕರಿಸಿ ಉತ್ತಮ...

ಅರಂತೋಡು : ಬಾಲಕರ ವಾಲಿಬಾಲ್ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಿಕ್ಷಣ ಇಲಾಖೆ, ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ತ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾಟದಲ್ಲಿ ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನ ಬಾಲಕರ ವಾಲಿಬಾಲ್ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಅಮಿರ್(ನಾಯಕ), ವಿನೋದ್, ಮಿಥುನ್, ಹಫಿಜ್, ವಿನ್ಯಾಸ್, ಸುಜನ್ ಸುಬ್ರಹ್ಮಣ್ಯ, ದೀಪಕ್, ಉದಯ್, ಲೇಖನ್, ದೀಕ್ಷಿತ್,...

ಸಾಲ ವಸೂಲಾತಿಯಲ್ಲಿ ಸುಳ್ಯ ಪಿ ಎಲ್ ಡಿ ಬ್ಯಾಂಕ್ ಜಿಲ್ಲೆಯಲ್ಲಿ ಪ್ರಥಮ

ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 2019-20 ನೇ ಸಾಲಿನಲ್ಲಿ ಜೂನ್ ವೇಳೆಗೆ ಸಾಲ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದೆ. ಈ ಸಾಧನೆಯನ್ನು ಗುರುತಿಸಿ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕೊಡಮಾಡುವ ಪ್ರಶಸ್ತಿಯನ್ನು ಮಾನ್ಯ ಜಿಲ್ಲಾ ವ್ಯವಸ್ಥಾಪಕರಾದ ಮುತ್ತುರಾಜ್ ರವರು ಸುಳ್ಯ ಭೂ...

ಮಾತೃಭೂಮಿ ಸೌಹಾರ್ದ ಸಹಕಾರಿ ನಿ.ಮಂಗಳೂರು ಆಡಳಿತ ಮಂಡಳಿ ಅಧ್ಯಕ್ಷರಾಗಿ ಭಾಸ್ಕರ ದೇವಸ್ಯ; ಉಪಾಧ್ಯಕ್ಷರಾಗಿ ಭಾಸ್ಕರ ವಿ. ಶೆಟ್ಟಿ; ನಿರ್ದೇಶಕರಾಗಿ ಡಾ. ಮನೋಜ್ ಕುಮಾರ್ ಎ.ಡಿ. ಅವಿರೋಧ ಆಯ್ಕೆ

ರಾಜ್ಯದ ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿ ಪುರಸ್ಕೃತ ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಇದರ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯು ಫೆ.21ರಂದು ಸಹಕಾರಿಯ ಕೇಂದ್ರ ಕಛೇರಿ ಮಾತೃ ಧಾಮ ಗುರುಪುರ ಕೈಕಂಬದಲ್ಲಿ ಜರುಗಿತು. ಒಟ್ಟು 12 ಸ್ಥಾನದ ನಿರ್ದೇಶಕ ಮಂಡಳಿಗೆ 12 ನಾಮಪತ್ರಗಳು ಮಾತ್ರ ಸಲ್ಲಿಕೆಯಾದ ಹಿನ್ನೆಲೆ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. ಸುಳ್ಯದಿಂದ ಕೆ.ವಿ.ಜಿ. ದಂತ...

ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ : ಗ್ರಾಮ ಮಟ್ಟದಿಂದ ಪಕ್ಷ ಸಂಘಟನೆ ಮಾಡುತ್ತೇನೆ – ಪಿ ಸಿ ಜಯರಾಂ

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಗಿ ನೇಮಕಗೊಂಡ ಪಿ. ಸಿ ಜಯರಾಮ ರವರಿಗೆ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ಫೆ.27 ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಜಯಪ್ರಕಾಶ್ ರೈ ಎನ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದಚ ಪಿ.ಸಿ....

ಎಸ್.ಎನ್.ಮನ್ಮಥ, ಶೈಲೇಶ್ ಅಂಬೆಕಲ್ಲು, ವಿಷ್ಣು ಭಟ್ ಮೂಲೆತೋಟ, ಸಂತೋಷ್ ಕುತ್ತಮೊಟ್ಟೆ ಬಿಜೆಪಿಯಿಂದ 6 ವರ್ಷಗಳ ಕಾಲ ವಜಾ

ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ, ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಅರಂತೋಡು ತೊಡಿಕಾನ ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯ ಹಾಗೂ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ 6 ವರ್ಷಗಳ ಕಾಲ ವಜಾಗೊಳಿಸಲಾಗಿದೆ.ಈ ಬಗ್ಗೆ ಬಿಜೆಪಿ ಸುಳ್ಯ ಮಂಡಲ ಸಮಿತಿ...

ಎನ್ನೆಂಸಿ: ಸಮಾಜಕಾರ್ಯ ವಿಭಾಗದಿಂದ ಅಧ್ಯಯನ ಭೇಟಿ

ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನ ಸಮಾಜಕಾರ್ಯ ವಿಭಾಗದಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರಕ್ಕೆ ಅಧ್ಯಯನ ಭೇಟಿಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಭೇಟಿಯ ಸಂದರ್ಭದಲ್ಲಿ ಸರ್ವ ಶಿಕ್ಷಣ ಅಭಿಯಾನ ಹಾಗೂ ಶಾಲೆಗಳ ಕಾರ್ಯವೈಖರಿಯ ಬಗ್ಗೆ ಸಮನ್ವಯಾಧಿಕಾರಿ ಶ್ರೀಮತಿ ವೀಣಾ ಎಂ ಟಿ ಮಾಹಿತಿ ನೀಡಿದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುರಾ ಎಂ ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗದ...
error: Content is protected !!