- Monday
- May 6th, 2024
ಯುವಕ ಮಂಡಲ ಮಡಪ್ಪಾಡಿ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಆರು ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ "ಮಡಪ್ಪಾಡಿ ಪ್ರೀಮಿಯರ್ ಲೀಗ್ 2021" ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿಯ ಕ್ರೀಡಾಂಗಣದಲ್ಲಿ ಫೆ.28 ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...
ಸೆಲ್ಕೋ ಸೋಲಾರ್ ಸುಳ್ಯ ಹಾಗೂ ಕುಶಾಲನಗರದ ಶಾಖೆಯಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾದ ರಾಧಾಕೃಷ್ಣ ರಿಗೆ ಬೀಳ್ಕೊಡುಗೆ ಸಮಾರಂಭ ಸುಳ್ಯ ಪರಿವಾರಕಾನದ ಉಡುಪಿ ಗಾರ್ಡನ್ ಹೋಟೆಲ್ ನಲ್ಲಿ ಮಾ. 27 ರಂದು ನಡೆಯಿತು. ಸೆಲ್ಕೋ ಸೋಲಾರ್ ನ ಸಿ.ಇ.ಒ ಮೋಹನ್ ಭಾಸ್ಕರ್ ಹೆಗ್ಡೆ, ಜನರಲ್ ಮ್ಯಾನೇಜರ್ ಜಗದೀಶ್ ಪೈ, ಡಿ.ಜಿ.ಎಂ ಗುರುಪ್ರಕಾಶ್ ಶೆಟ್ಟಿ...
ಸುಳ್ಯ ಪನ್ನೆಬೀಡು ಭಗವತೀ ಕ್ಷೇತ್ರದಲ್ಲಿ ನೂತನ ಶಿಲಾಸ್ತಂಭ ಮತ್ತು ಶಾಶ್ವತ ಚಪ್ಪರ ಸಮರ್ಪಣೆ ಹಾಗೂ ಕಲಶೋತ್ಸವ ಮಾ.8, 9 ಹಾಗೂ 10 ರಂದು ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಸದಸ್ಯ ಲಿಂಗಪ್ಪ ಗೌಡ ಕೇರ್ಪಳ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು.ಚೆನ್ನಕೇಶವ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ...
2020 ಸಾಲಿನ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ನೀಡುವ ವಿಶೇಷ ಸಾಧಕ ಪ್ರಶಸ್ತಿಗೆ ತುಳು ಜಾನಪದ ಕಲಾ ಸಂಘಟಕ ರಮೇಶ್ ಪಿ. ಮೆಟ್ಟಿನಡ್ಕ ಆಯ್ಕೆಯಾಗಿದ್ದಾರೆ. ಇವರು ನಾಲ್ಕೂರು ಗ್ರಾಮದ ಪೂಜಾರಿಕೋಡಿ ದಿ.ಮನ್ಚ ಮತ್ತು ದಿ.ಮೆಚ್ಚು ದಂಪತಿಗಳ ಪುತ್ರ. ಮೆಟ್ಟಿನಡ್ಕದಲ್ಲಿ ತರುಣಜ್ಯೋತಿ ಯುವಕ ಮಂಡಲದ ಪದಾಧಿಕಾರಿಯಾಗಿ, ನೇಸರ ಕಲಾ ಸಂಘ ವನ್ನು ಸಂಘಟಿಸಿ, ತನ್ನದೇ ಕಲಾತಂಡ ರಚಿಸಿ,ಗಾಯಕನಾಗಿ,ಜಾನಪದ...
ಪಡಿತರ ಚೀಟಿ ಪಡೆದಿರುವ ಸಂದರ್ಭದಲ್ಲಿ ಬಡತನ ರೇಖೆಗಿಂತ ಕೆಳಗಿದ್ದು, ಪ್ರಸ್ತುತ ಆರ್ಥಿಕವಾಗಿ ಮುಂದುವರಿದಿರುವವರು ಹಾಗೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡಿರುವವರು ತಮ್ಮ ಪಡಿತರ ಚೀಟಿಯನ್ನು ಇಲಾಖೆಗೆ ಹಿಂದಿರುಗಿಸಿ ಎಪಿಎಲ್ ಪಡಿತರ ಚೀಟಿ ಪಡೆಯದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮಿ ತಿಳಿಸಿದ್ದಾರೆ. ಅನರ್ಹ ಬಿಪಿಎಲ್ ಪಡಿತರ...