- Tuesday
- April 1st, 2025

ಕೋಟೆಮುಂಡುಗಾರಿನಲ್ಲಿ ಫೆ. 26 ರಿಂದ ಬಿ.ಎಸ್.ಎನ್.ಎಲ್ ನೆಟ್ವರ್ಕ್ ಕೈಕೊಟ್ಟಿದ್ದು ಇದುವರೆಗೆ ನೆಟ್ವರ್ಕ್ ಸರಿಯಾಗದೇ ಜನ ಪೇಚಿಗೆ ಸಿಲುಕಿದ್ದಾರೆ. 4 ದಿನಗಳಿಂದ ಬಿ ಎಸ್ ಎನ್ ಎಲ್ ಸ್ತಬ್ದವಾಗಿದ್ದು ಬೇರೆ ನೆಟ್ವರ್ಕ್ ವ್ಯವಸ್ಥೆ ಇಲ್ಲದೆ ತುರ್ತು ಅಗತ್ಯಗಳಿಗೆ ಪರದಾಡುವಂತಾಗಿದೆ. ಓ ಎಫ್ ಸಿ ಕಡಿತಗೊಂಡಿರುವುದು ನೆಟ್ವರ್ಕ್ ಸಮಸ್ಯೆಗೆ ಕಾರಣವಾಗಿದ್ದು ಜನಪ್ರತಿನಿಧಿಗಳು ಇನ್ನಾದರೂ ಎಚ್ಚೆತ್ತುಕೊಂಡು ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡಲು...

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ಮತ್ತು 25 ರಂದು ನಡೆಯಲಿರುವ ಜಾತ್ರೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ ಕಡ್ತಲ್ಕಜೆ ಅವರ ನೇತೃತ್ವದಲ್ಲಿ ಮಾ.1 ರಂದು ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೊಳಿಕೆ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಕುಶಾಲಪ್ಪ ಗೌಡ ಪಾರೆಪ್ಪಾಡಿ,...

ಹಿಂದುಳಿದ ವರ್ಗಗಳ ಸುಳ್ಯ ಮಂಡಲ ಮೋರ್ಚಾದ ಕಾರ್ಯಕಾರಿಣಿ ಸಭೆ ಇಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲದ ಅಧ್ಯಕ್ಷ ಚಂದ್ರಶೇಖರ ಪನ್ನೇ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ಆರ್.ಸಿ ನಾರಾಯಣ ರೆಂಜಾ, ಜಿಲ್ಲಾ ಕಾರ್ಯದರ್ಶಿ ಉದಯಕುಮಾರ್ ಬಿ.ಸಿ ರೋಡ್, ಜಿಲ್ಲಾ ಕೋಶಾಧಿಕಾರಿ ಮಾಧವ ಚಾಂತಾಳ, ಬಿಜೆಪಿ...