- Sunday
- May 19th, 2024
ಕೋವಿಡ್ ಹಾಗೂ ಲಾಕ್ ಡೌನ್ ಕಾರಣದಿಂದಾಗಿ ತಡವಾಗಿ ಶಾಲೆಗಳು ಆರಂಭವಾಗಿರುವ ಹಿನ್ನಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾರ್ಚ್ ತಿಂಗಳ ಬದಲಿಗೆ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್, ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು...
ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನಯುವ ರೆಡ್ ಕ್ರಾಸ್ ಘಟಕ ಹಾಗೂ ಐಕ್ಯೂಎಸಿ ವತಿಯಿಂದ ಅಗ್ನಿ ಅವಘಡಗಳ ಅರಿವು ಮತ್ತುಅಗ್ನಿ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಸುಳ್ಯದ ಅಗ್ನಿ ಶಾಮಕ ಠಾಣೆಯ ಸಹಯೋಗದೊಂದಿಗೆ ಹಮ್ಮಿಕೊಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಶ್ರೀಮತಿ ರತ್ನಾವತಿ ಡಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಇಂತಹ...
ನ.ಪಂ.ನ ಆವರಣದಲ್ಲಿರು ಪ್ಲಾಸ್ಟಿಕ್ ಕಸ ವಿಲೇವಾರಿಗೆ ಬರ್ನಿಂಗ್ ಮೆಷಿನ್ ಪಂಚಾಯತ್ ಆವರಣ ತಲುಪಿದ್ದು ಶೀಘ್ರವೇ ಕಸ ವಿಲೇವಾರಿ ಆಗಲಿದೆ ಎಂದು ನ.ಪಂ.ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ. ಆದರೇ ನ.ಪಂ.ಆವರಣಕ್ಕೆ ಪ್ಲಾಸ್ಟಿಕ್ ಪ್ರೆಸ್ಸಿಂಗ್ ಮೆಷಿನ್ ನಂತೆ ಕಂಡುಬರುತ್ತಿದ್ದು ಹಾಗೂ ಹಳೆಯದಾಗಿದ್ದು ಈ ಯಂತ್ರದಿಂದ ಎಲ್ಲಾ ತ್ಯಾಜ್ಯ ವಿಲೇವಾರಿ ಸಾಧ್ಯವೇ ಅಥವಾ ಎಲ್ಲಾ ತ್ಯಾಜ್ಯ ನಿರ್ವಹಣೆಗೆ ಬೇರೆ ಯಂತ್ರ ಇದೇ...