ಸುಳ್ಯ ವಿಧಾನ ಸಭಾ ಕ್ಷೇತ್ರದ ನೂತನ NSUI ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಕೀರ್ತನ್ ಗೌಡ ಕೊಡಪಾಲ ಆಯ್ಕೆಯಾಗಿದ್ದಾರೆ. ಇವರು ಮಡಪ್ಪಾಡಿ ಗ್ರಾಮದ ಕೊಡಪಾಲ ದಿನೇಶ್ ಹಾಗೂ ವಸಂತಿ ಯವರ ಪುತ್ರ.
ಸುಳ್ಯ ವಿಧಾನ ಸಭಾ ಕ್ಷೇತ್ರದ ನೂತನ NSUI ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಕೀರ್ತನ್ ಗೌಡ ಕೊಡಪಾಲ ಆಯ್ಕೆಯಾಗಿದ್ದಾರೆ. ಇವರು ಮಡಪ್ಪಾಡಿ ಗ್ರಾಮದ ಕೊಡಪಾಲ ದಿನೇಶ್ ಹಾಗೂ ವಸಂತಿ ಯವರ ಪುತ್ರ.
06.03.2026 e paper
e paper 16.01.2026