Ad Widget

ದಲಿತ ಮಹಿಳೆಗೆ ದೌರ್ಜನ್ಯ ಪ್ರಕರಣ – ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ನಾಳೆ ಬೆಳ್ಳಾರೆಯಲ್ಲಿ ಬೃಹತ್ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ

ಎಡಮಂಗಲದಲ್ಲಿ ನಡೆದ ದಲಿತ ಮಹಿಳೆಯ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್.ಐ.ಆರ್ ದಾಖಲಾಗಿದ್ದರೂ ಆರೋಪಿಗಳನ್ನು ಇನ್ನೂ ಬಂಧಿಸದಿರುವ ಪೊಲೀಸ್ ಇಲಾಖೆಯ ವಿರುದ್ಧ ಅಂಬೇಡ್ಕರ್ ರಕ್ಷಣಾ ವೇದಿಕೆ (ರಿ.) ಕರ್ನಾಟಕ ಸಂಘಟನೆ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಮಾ. 9ರಂದು (ನಾಳೆ) ಬೆಳ್ಳಾರೆಯಲ್ಲಿ ಬೃಹತ್ ಪ್ರತಿಭಟನೆ ಹಾಗೂ ಬೆಳ್ಳಾರೆ ಪೊಲೀಸ್ ಠಾಣೆಗೆ ಮುತ್ತಿಗೆ ನಡೆಯಲಿದೆ...

ವಿಕ ಜೋಡಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಪೂರ್ಣಿಮಾ ಕೃಷ್ಣರಾಜ್ ಕೇರ್ಪಳ ದಂಪತಿಗಳಿಗೆ ಸನ್ಮಾನ

ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಜಯ ಕರ್ನಾಟಕ ಪತ್ರಿಕೆಯ ಆಯೋಜಿಸಿದ ವಿಕ ಜೋಡಿ ತಾರೆ ಕರ್ನಾಟಕದ ಬೆಸ್ಟ್ ಜೋಡಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡ ಪೂರ್ಣಿಮಾ ಕೃಷ್ಣರಾಜ್ ದಂಪತಿಗಳನ್ನು ಮಾರ್ಚ್ 8 ರಂದು ಕೇರ್ಪಳದ ಅಂಗನವಾಡಿ ಶಾಲೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ನಗರ ಪಂಚಾಯತ್ ಸದಸ್ಯ ರಿಯಾಜ್...
Ad Widget

ಎಡಮಂಗಲ : ದಲಿತ ಮಹಿಳೆಯ ಮನೆ ಧ್ವಂಸ ಪ್ರಕರಣ – ಆರೋಪಿಗಳ ಬಂಧನ ವಿಳಂಬ ವಿರೋಧಿಸಿ ಎಸ್.ಪಿ. ಗೆ ದೂರು ನೀಡಿದ ಅಂಬೇಡ್ಕರ್ ರಕ್ಷಣಾ ವೇದಿಕೆ

ಎಡಮಂಗಲದಲ್ಲಿ ದಲಿತ ಮಹಿಳೆಯ ಮನೆ ಧ್ವಂಸ ಮಾಡಿರುವ ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ಬೆಳ್ಳಾರೆ ಎಸ್ ಪಿ ಯವರಿಗೆ ದೂರು ನೀಡಿದ್ದು , ಶೀಘ್ರ ಆರೋಪಿಗಳ ಬಂಧನ ಮಾಡದಿದ್ದರೆ ಬೆಳ್ಳಾರೆ ಠಾಣೆ ಎದುರು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಎಡಮಂಗಲ ಗ್ರಾಮದ ಕಜೆತ್ತಡ್ಕದ ಬಾಲಕಿ ಎಂಬವರ ಮನೆಯನ್ನು ಧ್ವಂಸ...

ಕಟ್ಟ ಕೊಚ್ಚಿಲ ಶ್ರೀ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷರಾಗಿ ಜಯಪ್ರಕಾಶ್ ಕಟ್ಟ

ಕೊಲ್ಲಮೊಗ್ರ ಗ್ರಾಮದ ಕಟ್ಟಾ ಕೊಚ್ಚಿಲ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ ಮಾ. 8 ರಂದು ನಡೆಯಿತು. ಅಧ್ಯಕ್ಷರಾಗಿ ಜಯಪ್ರಕಾಶ್ ಕಟ್ಟ ಇವರು ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ. ಎ.ಆರ್.ಕೃಷ್ಣಮೂರ್ತಿ ಭಟ್ ಅರ್ಚಕರು, ಪದ್ಮಯ್ಯ ಕೊಳಗೆ, ಪದ್ಮಾವತಿ.ಎಚ್.ಎಂ ಬಾಳೆಬೈಲು ಕಲ್ಮಕಾರು, ಎಂ.ಎಸ್.ವೇದಾವತಿ ಮುಳ್ಳುಬಾಗಿಲು, ಹೇಮಂತ್.ಸಿ ದೋಲನ ಮನೆ, ವಿಶ್ವನಾಥ.ಕೆ ಕೊಮ್ಮೆಮನೆ ಕಲ್ಮಕಾರು, ಚಂದ್ರಶೇಖರ.ಕೆ...
error: Content is protected !!