Ad Widget

ಕೊಲ್ಲಮೊಗ್ರು : ದೊಡ್ಡಣ್ಣ ಶೆಟ್ಟಿ ಕೆರೆಯ ಹೂಳೆತ್ತುವ ಕಾರ್ಯಕ್ರಮ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ). ಧರ್ಮಸ್ಥಳ ಇದರ ಆರ್ಥಿಕ ಸಹಕಾರದೊಂದಿಗೆ ಕೊಲ್ಲಮೊಗ್ರು ಗ್ರಾಮಪಂಚಾಯತ್, ಕೆರೆ ಅಭಿವೃದ್ಧಿ ಸಮಿತಿ, ಗೆಳೆಯರ ಬಳಗ ಮಲ್ಲಾಜೆ, ಗೆಳೆಯರ ಬಳಗ ತಂಬಿನಡ್ಕ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೊಲ್ಲಮೊಗ್ರು, ವಿಪತ್ತು ನಿರ್ವಹಣಾ ಸಮಿತಿ ಸುಬ್ರಹ್ಮಣ್ಯ ವಲಯ, ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ...

ಮಡಪ್ಪಾಡಿ ಹಿ.ಪ್ರಾ. ಶಾಲೆಯಲ್ಲಿ ಬೀಳ್ಕೊಡುಗೆ – ಸನ್ಮಾನ ಕಾರ್ಯಕ್ರಮ

ಮಡಪ್ಪಾಡಿ ಹಿ.ಪ್ರಾ.ಶಾಲೆಯಿಂದ ಪದೋನ್ನತಿಗೊಂಡು ಏನೆಕಲ್ಲು ಪ್ರೌಢಶಾಲೆಗೆ ವರ್ಗಾವಣೆಗೊಂಡಿರುವ ದೀಪಾ ಕಠಾರೆಯವರಿಗೆ ಹಾಗೂ ಈ ಹಿಂದೆ ಶಾಲೆಯಲ್ಲಿ ಸೇವೆ ಸಲ್ಲಿಸಿದ ಗ್ರಾಮದ ಅತಿಥಿ ಶಿಕ್ಷಕರಿಗೆ, ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷರುಗಳಿಗೆ ಹಾಗೂ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವು ಮಾ.11 ರಂದು ಮಡಪ್ಪಾಡಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ನಾಗೇಶ ಕುಚ್ಚಾಲ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ...
Ad Widget

ಇಲಿಪಾಷಾಣ ಸೇವಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿನಿ ಮೃತ್ಯು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನ ಆಸ್ಪತ್ರೆಯಲಿ ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಯಿಂದ ವರದಿಯಾಗಿದೆ.ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಈಶ್ವರ ಎಂಬವರ ಪುತ್ರಿ ಯಶಸ್ವಿ ಮೃತ ದುರ್ದೈವಿ ಈಕೆ ಕಳೆದ ಶುಕ್ರವಾರ ಅಂಗಡಿಯೊಂದರಿಂದ ಇಲಿಪಾಷಾಣ ಖರೀದಿಸಿ ಸೇವಿಸಿ ಶಾಲೆಗೆ ತೆರಳಿದ್ದಳೆನ್ನಲಾಗಿದೆ. ಶಾಲೆಯಲ್ಲಿ ವಾಂತಿ...

ಏನೆಕಲ್ಲು : ಹೈಮಾಸ್ಟ್ ಸೋಲಾರ್ ದೀಪ ಉದ್ಘಾಟನೆ

ಏನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮುಖ್ಯ ರಸ್ತೆಯ ದ್ವಾರದ ಬಳಿ ತಾ.ಪಂ‌. ಅನುದಾನದಲ್ಲಿ 1 ಲಕ್ಷ ರೂ ವೆಚ್ಚದಲ್ಲಿ ಸೋಲಾರ್ ಹೈಮಾಸ್ಟ್ ದೀಪ ಉದ್ಘಾಟನೆ ಮಾ.12 ರಂದು ನಡೆಯಿತು. ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ ಇದರ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉದಯಕುಮಾರ್ ಬಾನಡ್ಕ, ರಾಧಾಕೃಷ್ಣ ಪೂಜಾರಿಮನೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾಗೇಶ್...

ಜೇಸಿಐ ಸುಳ್ಯ ಸಿಟಿ ವತಿಯಿಂದ ಜೂನಿಯರ್ ಜೇಸೀ ಕಾರ್ಯಚಟುವಟಿಕೆಗಳ ಉದ್ಘಾಟನೆ

ಜೇಸಿಐ ಸುಳ್ಯ ಸಿಟಿಯ ವತಿಯಿಂದ ಘಟಕದ ಅವಿಭಾಜ್ಯ ಅಂಗವಾದ ಜೆಜೇಸಿಯ ದೈನಂದಿನ ಕಾರ್ಯಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಮಾ.11 ರಂದು ಮ್ಯಾಟ್ರಿಕ್ಸ್ ಎಜ್ಯುಕೇಷನ್ ಇನ್ಸ್ಟಿಟ್ಯೂಷನ್ ಸುಳ್ಯ ಇಲ್ಲಿ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ವಲಯ ಉಪಾಧ್ಯಕ್ಷೆ ಶ್ರೀಮತಿ ಹೇಮಲತಾ ಪ್ರದೀಪ್ ಅವರು ನೆರವೇರಿಸಿದರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಜೇಸಿಯ ಅಧ್ಯಕ್ಷ ಪ್ರಜ್ವಲ್ ಎಸ್ ಐ ಅವರು ವಹಿಸಿದ್ದರು. ವೇದಿಕೆಯಲ್ಲಿ...
error: Content is protected !!