- Monday
- February 3rd, 2025
ಸುಬ್ರಹ್ಮಣ್ಯ ವಲಯ ವಿಪತ್ತು ಘಟಕದವರಿಂದ ಕೊಲ್ಲಮೊಗ್ರು ಗ್ರಾಮದ ಕಟ್ಟದಲ್ಲಿರುವ ಮಾನಿಕ ಎಂಬ ವಯೋವೃದ್ದೆಯ ಮನೆಯ ಛಾವಣಿ ದುರಸ್ತಿ ಕಾರ್ಯ ಮಾ.13 ರಂದು ನಡೆಯಿತು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್, ಮಣಿಕಂಠ ಕಟ್ಟ ಹಾಗೂ ಸದಸ್ಯರಾದ ಲಕ್ಷ್ಮಣ ಐನೆಕಿದು, ಕುಸುಮಾಧರ.ಪಿ, ಯಶವಂತ, ಚಂದ್ರಶೇಖರ ಕೋನಡ್ಕ, ಮುತ್ತಪ್ಪ.ಕೆ, ಸದಾಶಿವ ಕಟ್ಟ, ಶ್ರೀನಿವಾಸ,...
ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಪೋಷಕರ ಸಭೆಯು ಮಾ.13ರಂದು ನಡೆಯಿತು. ಈ ಸಂದರ್ಭದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಹೇಮಸ್ವಾತಿ ಕುರಿಯಾಜೆ ಮತ್ತು ದೇವಿಕಾರವರ ಹೆಸರಿನಲ್ಲಿ ಅವರ ತಂದೆ, ಎಸ್.ಡಿ.ಎಂ.ಸಿ ಪೂರ್ವಾಧ್ಯಕ್ಷರೂ ಆಗಿರುವ ಉದಯಶಂಕರ ಕುರಿಯಾಜೆಯವರು ಶಾಲೆಗೆ ರೋಸ್ಟ್ರಮ್ ಕೊಡುಗೆಯಾಗಿ ನೀಡಿದರು. ಇದೇ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ಪುಷ್ಪಾವತಿ.ಪಿ ರವರ ಮುಂದಾಳತ್ವದಲ್ಲಿ ಶಾಲೆಯ ಎನ್.ಎಸ್.ಎಸ್...
ವಿಶ್ವ ಹಿಂದೂ ಪರಿಷತ್ ವತಿಯಿಂದ ಬೆಳ್ಳಾರೆಯಲ್ಲಿ ಎ.18 ರಂದು ನಡೆಯುವ ಹಿಂದೂ ಸಮಾಜೋತ್ಸವದ ಪೂರ್ವಭಾವಿ ಸಭೆಯು ಮಾ.12 ರಂದು ಪೆರುವಾಜೆಯ ಜೆ.ಡಿ. ಸಮುದಾಯ ಭವನದಲ್ಲಿ ನಡೆಯಿತು. ಭಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತಡ್ಕ ಪೂರ್ವತಯಾರಿ ರೂಪುರೇಷೆಗಳ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ವಿಹಿಂಪ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಸೋಮಶೇಖರ ಪೈಕ ಉಪಸ್ಥಿತರಿದ್ದರು.
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಇಲ್ಲಿನ ನಿವೃತ್ತ ಮುಖ್ಯ ಶಿಕ್ಷಕರಾದ ಬಾಲಕೃಷ್ಣ. ಕೆ ರವರು ಮುರುಳ್ಯ ಶಾಲೆಯ ಶಾಲಾಭಿವೃದ್ಧಿಗೆ ರೂ.5000 ಧನಸಹಾಯ ನೀಡಿದರು. ಇದೇ ಸಂದರ್ಭದಲ್ಲಿ ರೂ.5000 ವನ್ನು ದತ್ತಿನಿಧಿಯಾಗಿ ಸ್ಥಾಪಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಮತಿ ಮಧು.ಪಿ.ಆರ್ ಹಾಗೂ ಸದಸ್ಯರು, ಶಿಕ್ಷಕ ವೃಂದದವರು...
ಸುರ್ವೆ ಕಲ್ಚರಲ್ ಅಕಾಡೆಮಿ (ರಿ), ಬೆಂಗಳೂರು, ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಷ್ಠಾನ (ರಿ.) ಬೆಂಗಳೂರು, ಇವರು ವಿವಿಧ ಕ್ಷೇತ್ರದ ಸಾಧಕರಿಗೆ ಕೊಡಮಾಡುವ 2021 ನೇ ಸಾಲಿನ "ಕರ್ನಾಟಕ ಶಿಕ್ಷಣ ರತ್ನ ರಾಜ್ಯಪ್ರಶಸ್ತಿ"ಗೆ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರು, ವಲಯ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕಿಯಾಗಿದ್ದು, 4...
ಕಳಂಜ ಗ್ರಾಮ ಪಂಚಾಯತ್ ಗೆ 2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರದ ಅಂಗವಾಗಿ ಇಂದು ಕೋಟದಲ್ಲಿ ನಡೆಯುತ್ತಿರುವ ಹೊಳಪು ಕ್ರೀಡಾಕೂಟದಲ್ಲಿ 2021ನೇ ಸಾಲಿನ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯನ್ನು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಸ್ವೀಕರಿಸಿದರು.
ಯೇನೆಕಲ್ಲು ಗ್ರಾಮದ ಏನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ರಸ್ತೆಗೆ ಸುಬ್ರಹ್ಮಣ್ಯ ಕ್ಷೇತ್ರದ ತಾ. ಪಂ. ಸದಸ್ಯ ಅಶೋಕ್ ನೆಕ್ರಾಜೆಯವರ ರೂ 10 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ರಸ್ತೆಯನ್ನು ತಾ. ಪಂ. ಸದಸ್ಯ ಅಶೋಕ್ ನೆಕ್ರಾಜೆ ಇಂದು ಉದ್ಘಾಟಿಸಿದರು. ಯೇನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ...
ಗ್ರಾಮ ಪಂಚಾಯತ್ ದೇವಚಳ್ಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜ್ಯೋತಿ ಸ್ತ್ರೀ ಶಕ್ತಿ ಗೊಂಚಲು ಸಂಘದ ವತಿಯಿಂದ ಮಾ12 ರಂದು ಮಹಿಳಾ ದಿನಾಚರಣೆ ದೇವಚಳ್ಳ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಲೋಚನಾ ದೇವ ವಹಿಸಿದ್ದರು. ಶಿಶು ಅಭಿವೃದ್ದಿ ಇಲಾಖೆಯ ಯೋಜನಾಧಿಕಾರಿ ರಶ್ಮಿ ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ಪಯಸ್ವಿನಿ ಜೆಸಿ...