Ad Widget

ಮೇನಾಲ ಶ್ರಮದಾನ

ಮೇನಾಲ ಅಭಿವೃದ್ಧಿ ಬಳಗ ಇದರ ವತಿಯಿಂದ ಕರಿಯಮೂಲೆಯಿಂದ ಮೇನಾಲ ಶಾಲಾ ವಠಾರದವರೆಗೆ ಮಾರ್ಗದ ಎರಡು ಬದಿಯಲ್ಲಿ ಕಾಡು ಕಡಿದು ಸ್ವಚ್ಛ ಮಾಡಲಾಯಿತು ಮತ್ತು ಮೇನಾಲ ಶಾಲೆಯ ತೆಂಗಿನ ಮರದ ಬುಡಕ್ಕೆ ಸೊಪ್ಪು ಹಾಕಿ ಶ್ರಮದಾನ ಮಾಡಲಾಯಿತು. ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಪ್ರಸಾದ್ ರೈ ಮೇನಾಲ ನೇತೃತ್ವದಲ್ಲಿ ಶ್ರಮದಾನ ನಡೆಯಿತು. ಸುಧೀರ್‌...

ಮೂವಪ್ಪೆ ಶಾಲೆಯಲ್ಲಿ ಶ್ರಮದಾನ

ಕೊಡಿಯಾಲ: ಇಲ್ಲಿನ ಸ್ನೇಹಿತರ ಬಳಗ (ರಿ )ಕಲ್ಪಡ ಇದರ ಸದಸ್ಯರಿಂದ ಕೊಡಿಯಾಲ ಗ್ರಾಮದ ಮೂವಪ್ಪೆ ಸ.ಕಿ.ಪ್ರಾ.ಶಾಲೆ ಕ್ರೀಡಾಂಗಣದಲ್ಲಿ ಶ್ರಮದಾನ ನಡೆಯಿತು.ಇವರೊಂದಿಗೆ ಶಾಲಾ ಎಸ್ ಡಿಎಂಸಿ ಸದಸ್ಯರು,ಶ್ರೀ ಕ್ಷೇತ್ರ ಧ.ಗ್ರಾ.ಯೋ.ಜ್ಞಾನವಿಕಾಸ ಕೇಂದ್ರ ಹಾಗೂ ಮಾರಿಯಮ್ಮದೇವಸ್ಥಾನ ಕಲ್ಪಡ ಇಲ್ಲಿನ ಸದಸ್ಯರು ಮತ್ತು ಗ್ರಾಮಸ್ಥರು ಶ್ರಮದಾನದಲ್ಲಿ ಭಾಗವಹಿಸಿದ್ದರು.
Ad Widget

ಕಡಬ: ಯುವವಾಹಿನಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಯುವವಾಹಿನಿ ಕಡಬ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.೧೪ರಂದು ದುರ್ಬಾಂಬಿಕಾ ಅಮ್ಮನವರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗೀತಾರವಿ ಕಕ್ಕೆಪದವು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಅಧ್ಯಕ್ಷ ಶಿವಪ್ರಸಾದ್ ನೂಚಿಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಮೂರ್ತೇದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಉಪಸ್ಥಿತರಿದ್ದರು.ವೇದಿಕೆಯಲ್ಲಿ ಯುವವಾಹಿನಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಜನಾರ್ಧನ್,...
error: Content is protected !!