Ad Widget

ಎಲಿಮಲೆ ಪ್ರೌಢಶಾಲೆಯಲ್ಲಿ ಪೋಲಿಸ್ ಕೆಡೆಟ್ ತರಬೇತಿ

ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ 2020-21 ಶೈಕ್ಷಣಿಕ ಸಾಲಿನ ಪೋಲಿಸ್ ಕೆಡೆಟ್ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಚಂದ್ರಶೇಖರ ಪೇರಾಲ್ ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ವಹಿಸಿದ್ದರು. ಸ್ಟೂಡೆಂಟ್ ಪೋಲಿಸ್ ಕೆಡೆಟ್ ನ ನೋಡೆಲ್ ಅಧಿಕಾರಿಗಳಾದ ಅನಿಲ್ ಹಾಗೂ ಮಲ್ಲಿಕಾರ್ಜುನ ಇವರು ಇದರ ಧ್ಯೇಯ ಉದ್ದೇಶಗಳ ಬಗ್ಗೆ...

ನಾಲ್ಕೂರು – ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಮರಕತ ದೇವಸ್ಥಾನದಲ್ಲಿ ಶ್ರಮದಾನ

ನಾಲ್ಕೂರು ಗ್ರಾಮದ ಮರಕತ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸುಮಾರು 𝟴𝟱𝟬 ವರ್ಷಗಳ ಹಿಂದಿನಿಂದಲೂ ಪೂಜಿಸಿಕೊಂಡು ಬಂದಿರುವ ವಿಶೇಷ ದೇವರ ಮೀನುಗಳಿಗೆ (ನಾಗಕನ್ನಿಕೆಯರೆಂದು ಪ್ರತೀತಿ ) ನೀರಿನ ಒಳಹರಿವು ಕಡಿಮೆ ಇರುವುದನ್ನು ಅರಿತ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಮಾ.𝟮𝟭 ರಂದು ನೀರಿಗೆ ಅಡ್ಡಲಾಗಿ ಕಟ್ಟ ನಿರ್ಮಾಣ ಮಾಡಿ ನೀರಿನ ಮಟ್ಟವನ್ನು ಹೆಚ್ಚಿಸುವ ಕಾರ್ಯ ಮಾಡಿದರು. ಈ ಸಂದರ್ಭದಲ್ಲಿ...
Ad Widget
error: Content is protected !!