Ad Widget

ಬಿಜೆಪಿ ಯುವಮೋರ್ಚಾ ವತಿಯಿಂದ ಉಚಿತ ಮಾಸ್ಕ್ ವಿತರಣೆ

ಬಿಜೆಪಿ ಯುವಮೋರ್ಚಾ ಸುಳ್ಯ ಮಂಡಲದ ವತಿಯಿಂದ ಸುಳ್ಯದ ಸರಕಾರಿ ಬಸ್ ನಿಲ್ದಾಣದಲ್ಲಿ ಮತ್ತು, ಖಾಸಗಿ ಬಸ್ ನಿಲ್ದಾಣ ಹಾಗೂ ನಗರದ ವಿವಿಧ ಭಾಗಗಳಲ್ಲಿ ಉಚಿತ ಮಾಸ್ಕ್ ವಿತರಣೆಯ ಮೂಲಕ ಕೋರೋನ ಜಾಗೃತಿ ಮೂಡಿಸಲಾಯಿತು. ಈ ಕಾರ್ಯಕ್ರಮಕ್ಕೆ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ ಚಾಲನೆ ನೀಡಿದರು, ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್...

ಸಂಪಾಜೆ : ಕೊರಗಜ್ಜ ದೈವದ ಪವಾಡ – 12 ದೈವದ ಬದಲು ಕಾಣಿಸಿಕೊಂಡಿತು 13 ದೈವ

ತುಳುನಾಡಿನಲ್ಲಿ ಅಲ್ಲಲ್ಲಿ ಆಗಾಗ ಒಂದಲ್ಲ ಒಂದು ರೀತಿಯಲ್ಲಿ ಕೊರಗಜ್ಜನ ಪವಾಡಗಳು ನಡೆಯುತ್ತಿರುತ್ತದೆ. ಇಂತದೊಂದು ಪವಾಡ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ದೊಡ್ಡಡ್ಕ ರಾಜರಾಂಪುರದಲ್ಲಿನ ಕೊರಗಜ್ಜನ ಸಾನಿಧ್ಯದಲ್ಲಿ ನಡೆದಿದೆ.ಮಾ.20 ರಂದು ರಾತ್ರಿ ದೊಡ್ಡಡ್ಕ ರಾಜರಾಂಪುರ ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಆದಿಬ್ರಹ್ಮ ಮೊಗೇರ್ಕಳ 40 ನೇ ವರ್ಷದ ನೇಮೋತ್ಸವ ಮತ್ತು ಮಂತ್ರಮೂರ್ತಿ ಗುಳಿಗ ದೈವದ ಕೋಲ ನಡೆಯಿತು....
Ad Widget

ಸುಳ್ಯ : ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಲು ಸಚಿವರಿಗೆ ಮನವಿ

ಸುಳ್ಯ ವಿಧಾನ ಸಭಾ ಕ್ಷೇತ್ರ ಕ್ಕೊಳಪಟ್ಟ ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನ ಕೆಲವು ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸಲು ಮಾನ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಈಶ್ವರಪ್ಪರವರಿಗೆ, ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ನೇತೃತ್ವದಲ್ಲಿ ಸುಳ್ಯ ಮಂಡಲ ವತಿಯಿಂದ ಮನವಿ ಸಲ್ಲಿಸಲಾಯಿತು. ಅನುದಾನ ನೀಡುವ...

ಮಾ.27 ರಂಗಮನೆಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆಯಲ್ಲಿ ಮಾ.27 ರಂದು ಸಂಜೆ 4.30ಕ್ಕೆ ವಿಶ್ವ ರಂಗಭೂಮಿ ದಿನಾಚರಣೆಯನ್ನು ರಂಗ ಉಪನ್ಯಾಸ ಮತ್ತು ರಂಗಗೀತೆ ಗಾಯನ ಕಾರ್ಯಕ್ರಮದ ಮೂಲಕ ಆಚರಿಸಲಾಗುವುದು. 2021 ನೇ ವಿಶ್ವ ರಂಗಭೂಮಿ ದಿನದ ಸಂದೇಶ ವಾಚನ ಮತ್ತು ವರ್ತಮಾನ-ರಂಗಭೂಮಿಯ ಅನಿವಾರ್ಯತೆ ಈ ವಿಷಯದಲ್ಲಿ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಬಳಿಕ ರಂಗಮನೆ ನಾಟಕ...

ವಿವಾಹ ನಿಶ್ಚಿತಾರ್ಥ : ರೇಶ್ಮಾ – ನವೀನ

ಕಳಂಜ ಗ್ರಾಮದ ಮುಂಡುಗಾರು ಮನೆ ಶ್ರೀಮತಿ ಮತ್ತು ಶ್ರೀ ನಾಗಪ್ಪ ಗೌಡರವರ ಪುತ್ರಿ ರೇಶ್ಮಾರವರ ವಿವಾಹ ನಿಶ್ಚಿತಾರ್ಥವು ಶಾಂತಿಗೋಡು ಗ್ರಾಮದ ಮರಕ್ಕೂರು ಮನೆ ಶ್ರೀಮತಿ ಮತ್ತು ಶ್ರೀ ಪೂವಣಿ ಗೌಡರವರ ಪುತ್ರ ನವೀನರೊಂದಿಗೆ ಮಾ.24 ರಂದು ಮುಂಡುಗಾರು ವಧುವಿನ ಮನೆಯಲ್ಲಿ ನಡೆಯಿತು.
error: Content is protected !!