Ad Widget

ಬೆಳ್ಳಾರೆ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಉಬರಡ್ಕದಿಂದ ಬೈಕ್ ರ‍್ಯಾಲಿ

ಸ್ವಾತಂತ್ರ್ಯೋತ್ಸವದ ಅಮೃತ ವರ್ಷದ ಅಂಗವಾಗಿ ಅಮರ ಸುಳ್ಯ ರೈತ ಕ್ರಾಂತಿ ನಡೆಸಿ ಬ್ರಿಟಿಷರನ್ನು ಓಡಿಸಿದ ಘಟನೆಯ ನೆನಪಿಗಾಗಿ ಮಾ.27ರಂದು ಬೆಳ್ಳಾರೆ ಸ್ವಾತಂತ್ರ್ಯದ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ. ಆ ಪ್ರಯುಕ್ತ ಉಬರಡ್ಕ ಮಿತ್ತೂರು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ದಿ. ಕೆದಂಬಾಡಿ ರಾಮಯ್ಯ ಗೌಡ ಇವರ ಸ್ಮರಣಾರ್ಥ ಮಾ. 27 ಶನಿವಾರದಂದು ಪೂರ್ವಾಹ್ನ 8.00 ಗಂಟೆಗೆ ಉಬರಡ್ಕ ಮಿತ್ತೂರು...
error: Content is protected !!