Ad Widget

ಪೇರಾಲು ಶ್ರೀ ರಾಮ ಮಂದಿರದ ಪುನಃಪ್ರತಿಷ್ಠಾ ಕಾರ್ಯಕ್ರಮದ ಆಮತ್ರಣ ಬಿಡುಗಡೆ

ಮಂಡೆಕೋಲು ಗ್ರಾಮದ ಪೇರಾಲು ಶ್ರೀ ರಾಮ ಮಂದಿರದ ಪುನಃ ಪ್ರತಿಷ್ಠಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಾ.29 ರಂದು ಜರಗಿತು. ವಿನೋಬಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎನ್. ಗೋಪಾಲ್ ರಾವ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು. ಅಧ್ಯಕ್ಷತೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗಣೇಶ್ ನೀರ್ಪಾಡಿ ವಹಿಸಿದ್ದರು. ಅತಿಥಿಗಳಾಗಿ ಮುಚ್ಚಿರಡಿ ಕ್ಷೇತ್ರದ ಮೊಕ್ತೇಸರ ಕುಕ್ಕೇಟಿ ಲಕ್ಷ್ಮಣ...

ಮಡಪ್ಪಾಡಿ : ವಿಶ್ವ ಮಹಿಳಾ ದಿನಾಚರಣೆ

ಅಕ್ಷಯ ಸಂಜೀವಿನಿ ಒಕ್ಕೂಟ ಗ್ರಾಮ ಪಂಚಾಯತ್ ಮಡಪ್ಪಾಡಿ ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ನೆರವೇರಿಸಿದರು. ಗ್ರಾಂ.ಪಂ.ಸದಸ್ಯರಾದ ಜಯರಾಮ ಹಾಡಿಕಲ್ಲು ಮತ್ತು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಧನಪತಿ, ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶಕುಂತಳಾ ಕೇವಳ ಒಕ್ಕೂಟದ ಉಪಾಧ್ಯಕ್ಷೆ ದುರ್ಗೇಶ್ವರಿ ಪಣಿಯಾಲ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.
Ad Widget

ನಿಂತಿಕಲ್ಲಿನಲ್ಲಿ ಏಪ್ರಿಲ್ 11 ರಿಂದ ಡ್ಯಾನ್ಸ್ ಕ್ಲಾಸ್ ಆರಂಭ

ಡ್ಯಾನ್ಸ್ ಹೌಸ್ ಆಶ್ರಯದಲ್ಲಿ ನಿಂತಿಕಲ್ಲಿನ ವಿನಾಯಕ ಕಾಂಪ್ಲೆಕ್ಸ್ ನಲ್ಲಿ ಏ.11 ಆದಿತ್ಯವಾರದಿಂದ ನೃತ್ಯ ತರಗತಿಗಳು ಪ್ರಾರಂಭವಾಗಲಿದೆ. ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ನೃತ್ಯ ನಿರ್ದೇಶಕಿ ಹರ್ಷಿಣಿ ಕೆ.ಕೆ. ಹಾಗೂ ಅತಿಥಿ ನೃತ್ಯ ನಿರ್ದೇಶಕ ಜಯಪ್ರಕಾಶ್ ಮಂಗಳೂರು ನೃತ್ಯ ತರಬೇತಿ ನೀಡಲಿದ್ದಾರೆ. ಆಸಕ್ತ ವಿದ್ಯಾರ್ಥಿಗಳು 8296012252 ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳಬಹುದು ಎಂದು ಸಂಘಟಕರು...

ಅರಂತೋಡು: ಬದ್ರಿಯಾ ಜುಮಾ ಮಸೀದಿಯ ಆಡಳಿತ ಕಛೇರಿ ಉದ್ಘಾಟನೆ

ಬದ್ರಿಯಾ ಜುಮಾ ಮಸೀದಿ ಅರಂತೋಡು ಇದರ ನೂತನ ಆಡಳಿತ ಕಛೇರಿಯನ್ನು ಇತ್ತೀಚೆಗೆ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ನ ಕಾರ್ಯಾಧ್ಯಕ್ಷ ಸಲೀಂ ಅಹಮದ್ , ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಕೆ.ಎಂ.ಮುಸ್ತಫ. ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಜಿ.ಕೆ.ಹಮೀದ್, ಕೆಪೆಕ್ ಮಾಜಿ ಅಧ್ಯಕ್ಷ ಪಿ.ಎ....

ವಿ.ಹಿಂ.ಪ ಬಜರಂಗದಳ ಸುಳ್ಯ ಪ್ರಖಂಡ ಅಡ್ಕಾರು ಘಟಕ ನೂತನ ಸಮಿತಿ ಉದ್ಘಾಟನೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ಅಡ್ಕಾರ್ ಘಟಕ ನೂತನ ಸಮಿತಿ ಉದ್ಘಾಟನೆ ಮಾ.29 ರಂದು ನಡೆಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ರೈ,ಜಿಲ್ಲಾ ಸೇವಾ ಪ್ರಮುಖ್ ನರಸಿಂಹ, ಜಿಲ್ಲಾ ಬಜರಂಗ ಸಹ ಸಂಚಾಲಕ ಲತೀಶ್ ಗುಂಡ್ಯ, ವಿಶ್ವ ಹಿಂದೂ ಪರಿಷದ್ ಸುಳ್ಯ...
error: Content is protected !!