- Wednesday
- April 2nd, 2025

ನೆಲ್ಲೂರು ಕೆಮ್ರಾಜೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಕೊರತ್ತೋಡಿ ಇದರ ವತಿಯಿಂದ ನಡೆಯುವ ಮಕ್ಕಳ ಕುಣಿತ ಭಜನಾ ತರಬೇತಿಯು ಬೊಳ್ಳಾಜೆ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು(ಎ.18)ರಂದು ಉದ್ಘಾಟನೆಗೊಂಡಿತು.ಸುಳ್ಯ ತಾಲೂಕು ಭಜನಾ ಪರಿಷತ್ ನ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಭಜನಾ ಸಂಘದ ಅಧ್ಯಕ್ಷ ಅಚ್ಚುತ ಮುಂಡೋಕಜೆ...

ಕಲೆ, ಸಾಹಿತ್ಯ, ಸಾಮಾಜಿಕ , ಸಂಘಟನೆ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಗಾಗಿ ಸುಳ್ಯ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರನ್ನು ಅವರ ಹುಟ್ಟೂರಿನಲ್ಲಿ ಗೌರವಿಸಲಾಯಿತು.ಉಡುಪಿ ತಾಲೂಕಿನ ಮಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ಶ್ರೀರಾಮಸತ್ರ ಕಾರ್ಯಕ್ರಮದಲ್ಲಿ ಪಲಿಮಾರು ಮಠದ ಡಾ| ಶ್ರೀಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಶ್ರೀ ರಾಘವಾನುಗ್ರಹ ಪ್ರಶಸ್ತಿ ನೀಡಿ ಸಮ್ಮಾನಿಸಿದರು. ಅದಮಾರು ಮಠದ ಶ್ರೀಶ್ರೀ ವಿಶ್ವಪ್ರಿಯತೀರ್ಥ...

ಚೊಕ್ಕಾಡಿ ಶ್ರೀ ಉಳ್ಳಾಕುಲು ಯಾನೆ ನಾಯರ್ ದೈವಸ್ಥಾನದಲ್ಲಿ ವರ್ಷಂಪ್ರತಿಯಂತೆ ಚಾವಡಿ ನೇಮ ಮತ್ತು ಜಾತ್ರೋತ್ಸವ ಎ.17 ಹಾಗೂ 18ರಂದು ಜರುಗಿತು. ಎ.17ರಂದು ರಾತ್ರಿ ವಾಲಸಿರಿ ನಡೆಯಿತು. ಎ.18ರಂದು ಬೆಳಿಗ್ಗೆ ನಾಯರ್ ದೈವದ ನೇಮೋತ್ಸವ ನೆರವೇರಿತು. ಜಾತ್ರೋತ್ಸವದಲ್ಲಿ ಭಕ್ತರು ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು.