Ad Widget

ಕಲಾಮಾಯೆ ಆಶ್ರಯದಲ್ಲಿ ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ

🎙️ಕಲಾಮಾಯೆ ಆಶ್ರಯದಲ್ಲಿಅಮರ ಸುದ್ದಿ ಸಹಕಾರದೊಂದಿಗೆಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ : ಋಷಿಸ್ಪರ್ಧಿ : ಅಖಿಲ್ ಜಿ.ಯು. ಕೆಳಗಿನ ಲಿಂಕ್ ಬಳಸಿ ಹಾಡುಗಳನ್ನು ಕೇಳಿ, ಹಾಗೂ ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/i1Hpj0yxs_Yx

ಕಲಾಮಾಯೆ ಆಶ್ರಯದಲ್ಲಿ ಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ

🎙️ಕಲಾಮಾಯೆ ಆಶ್ರಯದಲ್ಲಿಅಮರ ಸುದ್ದಿ ಸಹಕಾರದೊಂದಿಗೆಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ : ಬಿ.ಆರ್.ಲಕ್ಷ್ಮಣ ರಾವ್ಸ್ಪರ್ಧಿ :- ಯಶಸ್ವಿ ಪಿ. ಭಟ್ ಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/2XgN3Qf5Byg
Ad Widget

ಒಂದು ಸುಂದರವಾದ ದಿನ ಪ್ರಕೃತಿಯ ಮಡಿಲಲ್ಲಿ…..

ಸೂರ್ಯನು ತನ್ನ ಹೊಂಗಿರಣಗಳನ್ನು ಚಾಚಿಕೊಂಡು ಪೂರ್ವ ದಿಕ್ಕಿನಲ್ಲಿ ಹುಟ್ಟಿ ಬರುತ್ತಿರುವುದನ್ನು ನೋಡುವುದೇ ಕಣ್ಣಿಗೆ ತಂಪು. ಹಕ್ಕಿಗಳ ಚಿಲಿಪಿಲಿ ನಾದವು ಕಿವಿಗೆ ಇಂಪು ನೀಡುತ್ತಿದೆ. ಪ್ರಕೃತಿಯು ರಮಣೀಯ ಸೌಂದರ್ಯ ರಾಶಿಯನ್ನು ಹೊದ್ದು ಮಲಗಿದೆ. ಈ ಪ್ರಕೃತಿ ಸೌಂದರ್ಯವನ್ನು ನೋಡಲು ನಮ್ಮ ಕಣ್ಣುಗಳು ಎಷ್ಟು ಪುಣ್ಯ ಮಾಡಿದ್ದವು ಎಂದೆನಿಸುತ್ತದೆ. ಈ ಪ್ರಕೃತಿಯ ಸೌಂದರ್ಯವನ್ನು ನೋಡುತ್ತಾ ನಮ್ಮ ಮನಸ್ಸಿನಲ್ಲಿರುವ ನೂರಾರು...

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್.ಅಂಗಾರ

ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ನೀಡಲಾಗಿದೆ.

ಕಲಾಮಾಯೆ ವತಿಯಿಂದ ಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ

ಕಲಾಮಾಯೆ (ರಿ) ಏನೆಕಲ್ ಆಶ್ರಯದಲ್ಲಿಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಅಮರ ಸುದ್ದಿಸಹಕಾರದೊಂದಿಗೆಹಾಡು ಬಾ ಕನಸುಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ :- ಜಿ ಎಸ್ ಶಿವರುದ್ರಪ್ಪಸ್ಪರ್ಧಿ :- ಪವಿತ್ರ ಆರ್.ಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/jMsBErA1EYE
error: Content is protected !!