Ad Widget

ಕೊರೊನ ಸಾವಿನ ಸಂಖ್ಯೆ ಕಡಿಮೆ ಆಗಬೇಕಿದ್ದರೆ ಸಾವಿಗೀಡಾದ ವ್ಯಕ್ತಿಯು ಬಿಲ್ ಪಾವತಿಸಬಾರದು ಎಂದು ಸರ್ಕಾರ ಕಾನೂನು ಜಾರಿ ಮಾಡಬೇಕು

ಕೊರೋನಾ ಮಹಾಮಾರಿಯಿಂದ ಜನರ ಸಾವಿನ ಸಂಖ್ಯೆ ಕಡಿಮೆ ಆಗಬೇಕಿದ್ದರೆ ದಾರಿ ಒಂದೇ, ಸಾವಿಗೀಡಾದ ವ್ಯಕ್ತಿಯು ಬಿಲ್ ಪಾವತಿಸಬಾರದು ಎಂದು ಸರ್ಕಾರ ರೂಲ್ಸ್ ಜಾರಿ ಮಾಡಬೇಕು. ಸರ್ಕಾರ ಕೊಡುವ ಅನುದಾನ ನೇರ ಮೃತರ ಮನೆಯವರಿಗೆ ತಲುಪಬೇಕು ಮತ್ತು ರೋಗಿಗೆ ಬಳಸಿದ ಚಿಕಿತ್ಸೆಯ ವಿವರಣೆ ಒಂದು ರೂಪಾಯಿಯಿಂದ ಲಕ್ಷದ ತನಕ ಲಿಖಿತವಾಗಿ ರೋಗಿಯ ಮನೆಯವರಿಗೆ ಕೊಡಬೇಕು. ರೋಗಿಯು ತನ್ನ...

ಕೊಲ್ಲಮೊಗ್ರ : ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾ.ಪಂ.ಅಧ್ಯಕ್ಷರ ನಡುವೆ ಮಾತಿನ ಚಕಮಕಿ – ಕೋವಿಡ್ ನಿರ್ವಹಣಾ ತಂಡದಿಂದ ಕೆಲಸ ಸ್ಥಗಿತಗೊಳಿಸಲು ನಿರ್ಧಾರ – ಅರಣ್ಯ ಸಿಬ್ಬಂದಿ ಸ್ಪಷ್ಟನೆ

ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಅರಣ್ಯ ಸಿಬ್ಬಂದಿಗಳ ಮಧ್ಯೆ ಕಳೆದ ರಾತ್ರಿ (ಮೇ.4) ಮಾತಿನ ಚಕಮಕಿ ನಡೆದು, ತನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆಂದು ಆರೋಪಿಸಿರುವ ಗ್ರಾ.ಪಂ. ಕೋವಿಡ್ ನಿರ್ವಹಣಾ ತಂಡ ತನ್ನ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ ಘಟನೆ ವರದಿಯಾಗಿದೆ.ಮೇ. 4 ರಂದು ರಾತ್ರಿ ಕೊಲ್ಲಮೊಗ್ರದಲ್ಲಿ ಹೋಮ್ ಐಸೊಲೇಶನ್ ನಲ್ಲಿದ್ದವರಿಗೆ ಆಹಾರ ಸಾಮಾಗ್ರಿ ವಿತರಿಸುತ್ತಿದ್ದ...
Ad Widget
error: Content is protected !!