- Thursday
- May 16th, 2024
ಕೊರೋನಾ ಮಹಾಮಾರಿಯಿಂದ ಜನರ ಸಾವಿನ ಸಂಖ್ಯೆ ಕಡಿಮೆ ಆಗಬೇಕಿದ್ದರೆ ದಾರಿ ಒಂದೇ, ಸಾವಿಗೀಡಾದ ವ್ಯಕ್ತಿಯು ಬಿಲ್ ಪಾವತಿಸಬಾರದು ಎಂದು ಸರ್ಕಾರ ರೂಲ್ಸ್ ಜಾರಿ ಮಾಡಬೇಕು. ಸರ್ಕಾರ ಕೊಡುವ ಅನುದಾನ ನೇರ ಮೃತರ ಮನೆಯವರಿಗೆ ತಲುಪಬೇಕು ಮತ್ತು ರೋಗಿಗೆ ಬಳಸಿದ ಚಿಕಿತ್ಸೆಯ ವಿವರಣೆ ಒಂದು ರೂಪಾಯಿಯಿಂದ ಲಕ್ಷದ ತನಕ ಲಿಖಿತವಾಗಿ ರೋಗಿಯ ಮನೆಯವರಿಗೆ ಕೊಡಬೇಕು. ರೋಗಿಯು ತನ್ನ...
ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಅರಣ್ಯ ಸಿಬ್ಬಂದಿಗಳ ಮಧ್ಯೆ ಕಳೆದ ರಾತ್ರಿ (ಮೇ.4) ಮಾತಿನ ಚಕಮಕಿ ನಡೆದು, ತನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆಂದು ಆರೋಪಿಸಿರುವ ಗ್ರಾ.ಪಂ. ಕೋವಿಡ್ ನಿರ್ವಹಣಾ ತಂಡ ತನ್ನ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ ಘಟನೆ ವರದಿಯಾಗಿದೆ.ಮೇ. 4 ರಂದು ರಾತ್ರಿ ಕೊಲ್ಲಮೊಗ್ರದಲ್ಲಿ ಹೋಮ್ ಐಸೊಲೇಶನ್ ನಲ್ಲಿದ್ದವರಿಗೆ ಆಹಾರ ಸಾಮಾಗ್ರಿ ವಿತರಿಸುತ್ತಿದ್ದ...