Ad Widget

ಸುಬ್ರಹ್ಮಣ್ಯ : ಅರಣ್ಯಾಧಿಕಾರಿಗಳಿಂದ ಯುವಕನಿಗೆ ಹಲ್ಲೆ ಆರೋಪ – ನಡೆಯಲಾಗದ ಸ್ಥಿತಿ ತಲುಪಿದ ಯುವಕ – ಅರಣ್ಯಾಧಿಕಾರಿಗಳಿಂದ ನಿರಾಕರಣೆ

ಅಕ್ರಮ ಹರಳು ಕಲ್ಲು ಅಗೆತಕ್ಕೆ ಸಂಬಂಧಿಸಿ ವಿಚಾರಣೆಗಾಗಿಕೊಲ್ಲಮೊಗ್ರು ಗ್ರಾಮದ ಇಬ್ಬರು ವ್ಯಕ್ತಿಗಳನ್ನು ಸುಬ್ರಹ್ಮಣ್ಯದ ಅರಣ್ಯಾಧಿಕಾರಿಗಳು ಕರೆದೊಯ್ದು ಓರ್ವ ಯುವಕನಿಗೆ ತೀವ್ರ ಹಲ್ಲೆ ನಡೆಸಿದ್ದರೆಂಬ ಆರೋಪ ಕೇಳಿಬಂದಿದ್ದು, ಆ ಯುವಕ ನಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಆದರೆ ಈ ಹಲ್ಲೆ ಆರೋಪವನ್ನು ಅರಣ್ಯಾಧಿಕಾರಿಗಳು ನಿರಾಕರಿಸಿದ್ದಾರೆ.ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯಕೊಲ್ಲಮೊಗ್ರು ಗ್ರಾಮದ ಮೋಹನ ಕೊಳಗೆ ಎಂಬವರನ್ನು ಏ.27 ರಂದು ಅರಣ್ಯಾಧಿಕಾರಿಗಳು ಕೊಲ್ಲಮೊಗ್ರದಿಂದ...

ಸುಳ್ಯದಲ್ಲಿ ಇಂದು 78 ಸೋಂಕಿತರು ಪತ್ತೆ

ಸುಳ್ಯ ತಾಲೂಕಿನಲ್ಲಿ ಇಂದು 78 ಕೊರೋನಾ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ವರದಿ ನೀಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಕುವುದರ ಜತೆಗೆ ಕೋವಿಡ್ ಮಾರ್ಗಸೂಚಿ ಪಾಲಿಸಬೇಕೆಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
Ad Widget
error: Content is protected !!