Ad Widget

ತಮಿಳುನಾಡಿನಲ್ಲಿ ಅರಳುತ್ತಿರುವ ತುಳುನಾಡಿನ ವಯೋಲಿನ್ ಪ್ರತಿಭೆ – ಸುಳ್ಯದ ರಾಜೇಶ್ ಕುಂಭಕೋಡು

ಹಿತ್ತಲ ಗಿಡ ಮದ್ದಲ್ಲ ಅನ್ನುವ ಗಾದೆ ಮಾತೊಂದಿದೆ‌. ತನ್ನೂರಿನಲ್ಲಿ ಗುರುತಿಸಲ್ಪಡದೇ ದೂರದ ಚೆನ್ನೈ ಮಹಾನಗರದಲ್ಲಿ ಕುಳಿತು ಸಂಗೀತ ಕ್ಷೇತ್ರದಲ್ಲಿ ಅಪರೂಪದ ಸಾಧನೆಗೈಯುತ್ತಿರುವ ವಯೋಲಿನ್ ವಾದಕ ರಾಜೇಶ್ ಕುಂಭಕೋಡು ಅವರು ಈ ಮಾತಿಗೆ ಜೀವಂತ ಸಾಕ್ಷಿ ಎಂದರೆ ತಪ್ಪಾಗಲಾರದು‌. ವಯೋಲಿನ್ ಕಲಿಯುವ ಏಕೈಕ ಗುರಿಯೊಂದಿಗೆ ಬರಿಗೈಯಲ್ಲಿ ಚೆನ್ನೈ ಗೆ ತೆರಳಿದ ಇವರನ್ನು ಸಂಗೀತ ಮಾತೆ ಕೈ ಹಿಡಿದು...

ಏನೆಕಲ್ಲು : ಅಪ್ರಾಪ್ತೆಯ ಅತ್ಯಾಚಾರ – ಯುವಕನ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತೆಯೊಬ್ಬಳನ್ನು ಪುಸಲಾಯಿಸಿ ಲಾಡ್ಜ್ ಒಂದರಲ್ಲಿ ನಿರಂತರ ಅತ್ಯಾಚಾರಗೈದ ಪರಿಣಾಮ ಆಕೆ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೋಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಮೆಟ್ಟಿನಡ್ಕ ನಿವಾಸಿ ಅರುಣ್ ಎಂಬಾತ ಕಳೆದೊಂದು ವರ್ಷದಿಂದ 17 ರ...
Ad Widget
error: Content is protected !!