Ad Widget

ಅಮ್ಮ

ಸಾವಿರ ನದಿಗಳಿಗೆಲ್ಲಾ ಒಂದೇನೆ ಸಾಗರ…ನೋವನು ಮರೆಸುವ ನೀನು ಪ್ರೀತಿಯ ಆಗರ…ಕಷ್ಟಗಳ ನುಂಗಿ ಬದುಕೋ ದೇವರ ರೂಪ ನೀನು…ಮನಸ್ಸು ಎಷ್ಟೇ ನೊಂದರೂ ನಗಿಸಿ ನಗುವ ಗುಣವೂ ನಿನ್ನದು…ನಿಸ್ವಾರ್ಥದ ಪ್ರೀತಿಗೊಂದು ಹೆಸರು ನೀನೇ "ಅಮ್ಮ"… ಕನಸಲ್ಲೂ ನಿನ್ನನ್ನು ಬಿಟ್ಟು ಬದುಕಲಾರೆನಮ್ಮ…ನಿನ್ನ ಜೀವ, ನನ್ನ ಜೀವ ಎರಡೂ ಒಂದೇ ಅಮ್ಮ…..ನಿನ್ನಯ ಪ್ರೀತಿಯು ನನಗೆ ಸ್ಪೂರ್ತಿ ಕೊಡುವುದಮ್ಮ…ನಿನ್ನ ಬಿಟ್ಟು ನಾನು ಎಂದೂ...

ರಾಜಕೀಯ ಬಿಟ್ಟು ಜನರ ಕಷ್ಟಕ್ಕೆ ನೆರವಾಗಿ ಕಾಂಗ್ರೆಸ್ಸಿಗರಿಗೆ ಬಿಜೆಪಿ ಮಂಡಲ ಸಮಿತಿ ತಿರುಗೇಟು

ಕೋವಿಡ್ ನ ತುರ್ತು ಸಂದರ್ಭದಲ್ಲಿ ಕೂಡ ಕೇವಲ ಟೀಕೆ ಮಾಡುವುದನ್ನೇ ಉದ್ಯೋಗ ಮಾಡಿಕೊಳ್ಳುವ ಬದಲು ರಾಜಕೀಯ ಬಿಟ್ಟು ಜನಗಳ ಕಷ್ಟಗಳಿಗೆ ನೆರವಾಗಿ ಎಂದು ಸುಳ್ಯದ ಕಾಂಗ್ರೆಸ್ ನಾಯಕರಿಗೆ ಮಂಡಲ ಬಿಜೆಪಿ ತಿರುಗೇಟು ನೀಡಿದೆದೇಶದ ಎಲ್ಲ ಕಡೆಯೂ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ತನ್ನ ವಿಪರೀತವಾದ ಅಲ್ಪಸಂಖ್ಯಾತರ ಓಲೈಕೆಯ ಪರಿಣಾಮವನ್ನು ಈಗ ಅನುಭವಿಸುತ್ತಿದೆ.ಮೂರು ದಶಕಗಳ ಹಿಂದೆ ಕಾಶ್ಮೀರದಲ್ಲಿ ಹಿಂದೂಗಳ...
Ad Widget

ಕೊಲ್ಲಮೊಗ್ರ : ಕೋವಿಡ್ ವಾರ್ ರೂಂ ರಚನೆ : ತುರ್ತು ಸೇವೆಗೆ ಸಿದ್ಧಗೊಂಡ ತಂಡ

ಕೊಲ್ಲಮೊಗ್ರ : ಕೊವೀಡ್ -19 ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಗ್ರಾ.ಪಂ ಅಧ್ಯಕ್ಷರ ನೇತೃತ್ವದಲ್ಲಿ ಕೊಲ್ಲಮೊಗ್ರ ಗ್ರಾಮದ ಯುವಕರ ತಂಡವೊಂದು ಕೊರೋನ ರೋಗಿಗಳಿಗೆ ಮತ್ತು ಗ್ರಾಮದ ಜನರಿಗೆ ಹಾಗೂ ಪಕ್ಕದ ಗ್ರಾಮದ ಜನರಿಗೆ ಜೌಷಧಿ ಹಾಗೂ ತುರ್ತು ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡಲು ಸಜ್ಜಾಗಿದೆ. ಕಳೆದ ವರ್ಷದ ಲಾಕ್ ಡೌನ್ ಸಂದರ್ಭದಲ್ಲಿ ತುರ್ತು ಸೇವೆಗಳಿಗೆ...
error: Content is protected !!