- Wednesday
- May 15th, 2024
ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯ ಚರಂಡಿ ಬ್ಲಾಕ್ ಆಗಿ ರಸ್ತೆಯಲ್ಲಿ ನೀರು ಹರಿದು ತೊಂದರೆಯಾಗುತ್ತಿದ್ದು ಇಂದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಜಿ ಕೆ ಹಮೀದ್ ಉಪಸ್ಥಿತರಿದ್ದರು.
ಅವಳಿ ಮಕ್ಕಳಿಗೆ ಜನ್ಮ ನೀಡಿದ ಸುಳ್ಯದ ಪಂಬೆತ್ತಾಡಿ ಗ್ರಾಮದ ಬಾಣಂತಿಯೊಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪಂಬೆತ್ತಾಡಿಯ ಮೂಲೆಮನೆ ವಿಶ್ವನಾಥ್ ಗೌಡ ಪುತ್ರಿ ಪೂಜಿತಾ ಮೃತ ಮಹಿಳೆ. ಇವರನ್ನು ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ ಮನೋಜ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಮೊನ್ನೆ ಹೆರಿಗೆಗೆಂದು ಪುತ್ತೂರಿನ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರು ನಿನ್ನೆ ಬೆಳಗ್ಗೆ...
ರಾಷ್ಟ್ರದಾದ್ಯಂತ ಕೊರೊನ ನಿಯಂತ್ರಣದಲ್ಲಿದ್ದರೂ ನಮ್ಮ ದೇಶದಾದ್ಯಂತ ಕೊರೊನ ಎರಡನೇ ಅಲೆ ಉಂಟಾಗಲು ಕೇಂದ್ರ ಮತ್ತು ರಾಜ್ಯ ಸರಕಾರದ ಆಡಳಿತ ವೈಫಲ್ಯವೇ ಕಾರಣ. ಚುನಾವಣೆಯ ಸಭೆ ಸಮಾರಂಭಗಳಿಗೆ ಸಾವಿರಾರು ಜನ ಸೇರಲು ಅವಕಾಶ ಮಾಡಿಕೊಟ್ಟದ್ದು ಎರಡನೇ ಅಲೆ ಉಂಟಾಗಿದೆ. ಎರಡನೇ ಅಲೆ ಬರುತ್ತದೆ ಎಂದು ಗೊತ್ತಿದ್ದರೂ ಸರಕಾರ ವೈದ್ಯಕೀಯ ಸಿದ್ಧತೆ ಮಾಡದೇ ನಿರ್ಲಕ್ಷ್ಯ ಮಾಡಿರುವುದರಿಂದ ಸಾವಿನ ಸಂಖ್ಯೆ...