Ad Widget

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ : ಸಚಿವ ಸುರೇಶ್ ಕುಮಾರ್

ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ನಿಯಂತ್ರಣಕ್ಕೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ...

ಕೊಲ್ಲಮೊಗ್ರ : ವಿಪತ್ತು ನಿರ್ವಹಣಾ ಘಟಕದಿಂದ ಕೊರೋನಾ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ

ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಕೊರೋನಾ ಸೋಂಕಿನಿಂದ ಕ್ವಾರೆಂಟೈನ್ ನಲ್ಲಿರುವ ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಣೆ ಮಾಡುವುದರ ಜೊತೆಗೆ ಅವರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಿದರು. ಹಾಗೂ ಕ್ವಾರೆಂಟೈನ್ ನಲ್ಲಿರುವ ಮನೆಗಳಿಗೆ ದಿನಬಳಕೆಯ ವಸ್ತುಗಳನ್ನು ತಲುಪಿಸಲು...
Ad Widget

ಲಾಕ್ ಡೌನ್ ಮಧ್ಯೆಯೂ ಸುಳ್ಯದಲ್ಲಿ ಮತ್ತೆ ಏರಿಕೆ ಕಂಡ ಪಾಸಿಟಿವ್ – ಇಂದು 56 ಸೋಂಕಿತರ ಪತ್ತೆ

ಲಾಕ್ ಡೌನ್ ಮಧ್ಯೆಯೂ ಸುಳ್ಯದಲ್ಲಿ ಕೊರೊನಾ ಪಾಸಿಟಿವ್ ಮತ್ತೆ ಏರಿಕೆ ಕಂಡಿದೆ. ಇಂದು 56 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ನಿನ್ನೆ ಮಾತ್ರ ಸೋಂಕಿತರ ಸಂಖ್ಯೆ 17ಕ್ಕೆ ಇಳಿದಿತ್ತು. ಸುಳ್ಯದಲ್ಲಿ ಇದುವರೆಗೆ ಒಟ್ಟು 514 ಸೋಂಕಿತರಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
error: Content is protected !!