Ad Widget

ಹರಿಹರ ಪಲ್ಲತ್ತಡ್ಕ :- ತುರ್ತು ಸೇವೆಗಳಿಗೆ ತನ್ನ ವಾಹನವನ್ನು ಮೀಸಲಿಟ್ಟ ಸ್ವಯಂಸೇವಕ

ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ತುರ್ತು ಸೇವೆಗಳಿಗಾಗಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಮುತ್ತಪ್ಪ ಅವರು ತಮ್ಮ ಸ್ವಂತ ವಾಹನವನ್ನು ಮೀಸಲಿಡಲು ತೀರ್ಮಾನಿಸಿದ್ದಾರೆ. ಮೇ.17 ರಂದು ಬಳ್ಪ ಗ್ರಾಮದ ಕ್ಯಾನ್ಸರ್ ರೋಗಿಗೆ ಆರೋಗ್ಯ ಸಮಸ್ಯೆ ಉಂಟಾಗಿ ಅವರನ್ನು ಮಂಗಳೂರಿನ ಎ.ಜೆ ಅಸ್ಪತ್ರೆಗೆ ಅಡ್ಮಿಟ್ ಮಾಡಲು ಕರೆದುಕೊಂಡು ಹೋಗಲು ಹಾಗೂ...

ಕೋಡಿಬೈಲ್ ಏಜೆನ್ಸೀಸ್ ಮಾಲಕ ಸತ್ಯನಾರಾಯಣ ರಸ್ತೆ ಅಪಘಾತಕ್ಕೆ ಬಲಿ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ಪುತ್ತೂರಿನ ತೆಂಕಿಲದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ, ಸ್ಕೂಟರ್ ಸವಾರರಾಗಿದ್ದ ಉದ್ಯಮಿ ಬೆಳ್ಳಾರೆಯ ಕೋಡಿಬೈಲು ಸತ್ಯನಾರಾಯಣ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.ಅವರು ಬೆಳ್ಳಾರೆಯಿಂದ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ....
Ad Widget
error: Content is protected !!