
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಪಡಿತರ ವಿತರಣಾ ಕೇಂದ್ರದಲ್ಲಿ ಕೊರೋನಾ ವಾರಿಯರ್ಸ್ ಗಳಾದ ಶಶಿಧರ್ ಬಾಳೆಗುಡ್ಡೆ,ಮುಖೇಶ್ ಪಡ್ಪು, ಚಂದ್ರಶೇಖರ್ ಕಡೋಡಿ, ರಾಜೇಶ್ ಅಂಬೆಕಲ್ಲು, ಪುನೀತ್ ಮುಂಡೋಡಿ, ಶಿವಪ್ರಕಾಶ್ ಕಡಪಳ, ಪಂಚಾಯತ್ ಸದಸ್ಯ ರಮೇಶ್ ಪಡ್ಪು, ಶೈಲೇಶ್ ಅಂಬೆಕಲ್ಲು ಹಾಗೂ ಸಹಕಾರ ಸಂಘದ ಸಿಬ್ಬಂದಿ ಪಡಿತರ ವಿತರಣೆಗೆ ಸಹಕಾರ ನೀಡಿದರು.