Ad Widget

ಲಾಕ್ ಡೌನ್ ವಿಸ್ತರಣೆ ಉತ್ತಮ ನಿರ್ಧಾರವಾಗಿದೆ : ಸುಪ್ರೀತ್ ಮೊಂಟಡ್ಕ

ಮುಖ್ಯಮಂತ್ರಿ ಯಡಿಯೂರಪ್ಪ ರವರು ಮತ್ತೆ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ನಿರ್ಧಾರ ಕೈಗೊಂಡಿರುವುದು ಉತ್ತಮವಾಗಿದೆ. ಕೋವಿಡ್ ನಿಯಂತ್ರಣದಲ್ಲಿದ್ದರೂ ಸಂಪೂರ್ಣ ಹತೋಟಿಗೆ ತರುವಂತದ್ದು ಅನಿವಾರ್ಯವಾಗಿದೆ. ರಾಜ್ಯದ ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಲಾಕ್ ಡೌನ್ ಅನಿವಾರ್ಯವಾಗಿದೆ. ಸರಕಾರಕ್ಕೆ ಲಾಕ್ ಡೌನ್ ನಿಂದ ನಷ್ಟ ಸಂಭವಿಸಿದ್ದರೂ, ಸರ್ಕಾರ ಜನತೆಯ ಆರೋಗ್ಯದ ಬಗ್ಗೆ ಚಿಂತಿಸುತ್ತಿದೆ. ಯಡಿಯೂರಪ್ಪನವರು ಯಾವಾಗಲೂ ರಾಜ್ಯದ...

ಮತ್ತೆ 14 ದಿನ ಲಾಕ್‌ಡೌನ್ : ಜೂನ್ 7 ರವರೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೋಲೀಸರಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮತ್ತೆ 14 ದಿನಗಳ ಲಾಕ್‌ಡೌನ್ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಘೋಷಣೆ ಮಾಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ಖರೀದಿಗೆ ಅವಕಾಶ ನೀಡಲಾಗಿದೆ. ಈ ಬಾರಿಯ ಲಾಕ್‌ಡೌನ್‌ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಗೂ ಸೂಚನೆ ನೀಡಿದ್ದೇವೆ....
Ad Widget

ವಿವಾಹ ನಿಶ್ಚಿತಾರ್ಥ : ಜ್ಞಾನೇಶ್ – ಪೃಥ್ವಿ

ಕೊಲ್ಲಮೊಗ್ರ ಗ್ರಾಮದ ಚಾಂತಾಳ ಶ್ರೀಧರ ಗೌಡರ ಪುತ್ರ ಜ್ಞಾನೇಶ್ ರ ವಿವಾಹ ನಿಶ್ಚಿತಾರ್ಥವು ವೆಳ್ಳರಿಕುಂಡು ತಾಲೂಕು ಪನತ್ತಡಿ ಗ್ರಾಮದ ಕಲ್ಲಪ್ಪಳ್ಳಿ ಆಲುಗುಂಜ ಉಡಿಯಾರ ಐತಪ್ಪ ಗೌಡರ ಪುತ್ರಿ ಪೃಥ್ವಿ ಯೊಂದಿಗೆ ಮೇ.20 ರಂದು ವಧುವಿನ ಮನೆಯಲ್ಲಿ ಜರುಗಿತು.

ಕೊಲ್ಲಮೊಗ್ರ : ಬೈಕ್ ಸವಾರ ಬಿದ್ದು ಗಾಯ – ಅಕ್ರಮ ಮದ್ಯ ಸಾಗಾಟ ಶಂಕೆ

ಲಾಕ್ ಡೌನ್ ವೇಳೆಯಲ್ಲಿ ಕೊಲ್ಲಮೊಗ್ರ ಪರಿಸರದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದ್ದು ರೇಟ್ ಆಗಿದೆ ಎಂದು ತಿಳಿದುಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರ ಲೋಕನಾಥ ರೈ ಶಿವಾಲ ಅವರ ಬೈಕ್ ಬಾಕ್ಸ್ ನ ತುಂಬ ಮದ್ಯ ಪತ್ತೆಯಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯರು ಅಬಕಾರಿ ಇಲಾಖೆಗೆ ದೂರು...

ಕೊಲ್ಲಮೊಗ್ರ : ರಸ್ತೆಗೆ ಬಿದ್ದ ಮರ ಸ್ಥಳೀಯರಿಂದ ತೆರವು

ಕೊಲ್ಲಮೊಗ್ರ ಹರಿಹರ ರಸ್ತೆಯ ನಿಲ್ಕೂರು ಬಳಿ ರಸ್ತೆಗೆ ಇಂದು ಮುಂಜಾನೆ ಮರ ಬಿದ್ದು ಸಂಚಾರ ಸ್ಥಗಿತಗೊಂಡಿತ್ತು. ಕೂಡಲೇ ಸ್ಪಂದಿಸಿದ ಲವಿತ್ ಪಡ್ಪು, ಚಂದ್ರ ನಂಗಾರು, ಶಶಿ ತೋಟದಮಜಲು ಸ್ಥಳಿಯರ ಸಹಕಾರದಿಂದ ತೆರವುಗೊಳಿಸಿದರು.
error: Content is protected !!