Ad Widget

ಮೆಸ್ಕಾಂ ನೌಕರರನ್ನು ಕೊರೊನಾ ವಾರಿಯರ್ ಗಳೆಂದು ಪರಿಗಣಿಸಿ ಲಸಿಕೆ ನೀಡಲು ಆದೇಶ : ಸುಳ್ಯದಲ್ಲಿ ಮೇ. 24 ರಂದು ಲಸಿಕೆ ವಿತರಣೆ

ರಾಜ್ಯದ ಕವಿಪ್ರನಿನಿ ಮತ್ತು ಎಲ್ಲಾ ವಿದ್ಯುತ್ ಸರಬರಾಜು ಕಂಪೆನಿಗಳ ಅಧಿಕಾರಿ ಮತ್ತು ನೌಕರರನ್ನು ಕೊರೊನಾ ವಾರಿಯರ್‌ ಗಳೆಂದು ಪರಿಗಣಿಸಿ ಲಸಿಕೆ ಹಾಗೂ ಇತರ ಸೌಲಭ್ಯ ನೀಡಲು ಸರ್ಕಾರ ಆದೇಶಿಸಿದೆ. ಇಂದನ ಇಲಾಖೆಯು ಅವಶ್ಯ ಸೇವೆಯಾಗಿರುವುದರಿಂದ ಲಸಿಕೆ ಹಾಗೂ ವಿಮಾ ಯೋಜನೆಗಳನ್ನು ಜಾರಿಗೊಳಿಸಿ ಕರೊನಾ ಸೋಂಕಿನಿಂದ ಮೃತಪಟ್ಟಲ್ಲಿ ಅವಲಂಬಿತರಿಗೆ ರೂ. 50 ಲಕ್ಷದ ಮೊತ್ತವನ್ನು ನೀಡುವಂತೆ ಆದೇಶದಲ್ಲಿ...

ಸಾಲಕ್ಕೆ ಜಾಮೀನು ಹಾಕುವ ಮುನ್ನ ಆಲೋಚಿಸಿ – ಜಾಮೀನುದಾರರೂ ಸಾಲಕ್ಕೆ ಜವಾಬ್ದಾರರು – ಸುಪ್ರೀಂ ಕೋರ್ಟ್

ಸಾಲ ಪಡೆದು ವಂಚನೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಲಕ್ಕೆ ಜಾಮೀನು ಹಾಕಿದವರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ದಿವಾಳಿತನ ಸಂಹಿತೆ (ಐಬಿಸಿ) ಅಡಿಯಲ್ಲಿ ಸಾಲ ಪಡೆದವರು ಅದನ್ನು ತೀರಿಸಲು ವಿಫಲರಾದರೆ ವೈಯಕ್ತಿಕ ಜಾಮೀನುದಾರರ ವಿರುದ್ಧ ಕ್ರಮ ಜರುಗಿಸಲು ಬ್ಯಾಂಕುಗಳಿಗೆ ಅನುಮತಿ ನೀಡಿದೆ. ಕಾರ್ಪೋರೇಟ್ ಸಾಲಗಾರರಿಗೆ ಇಲ್ಲವೇ ಕಂಪೆನಿಗಳಿಗೆ ನೀಡಲಾದ ಸಾಲಕ್ಕೆ ಜಾಮೀನು...
Ad Widget

ಶುಭವಿವಾಹ : ಚೇತನಾ-ಗಣೇಶ್

ಕಡಬ ತಾಲೂಕು ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಹರೀಶ ಗೌಡರ ಪುತ್ರಿ ಚೇತನಾರವರ ವಿವಾಹವು ಕಡಬ ತಾಲೂಕು ಚಾರ್ವಾಕ ಗ್ರಾಮದ ನಾಣಿಲ ಶ್ರೀ ತಿಮ್ಮಪ್ಪ ಗೌಡರ ಪುತ್ರ ಗಣೇಶ್ ರವರೊಂದಿಗೆ ಮೇ.20ರಂದು ನಾಣಿಲ ವರನ ಮನೆಯಲ್ಲಿ ನಡೆಯಿತು.

ಮುತ್ತಕ್ಕ ಕುಕ್ಕೇಟಿ ನಿಧನ

ಮಂಡೆಕೋಲು ಗ್ರಾಮದ ಪೇರಾಲು ಕುಕ್ಕೇಟಿ ದಿ. ಸುಬ್ಬಯ್ಯ ಗೌಡರ ಧರ್ಮಪತ್ನಿ ಶ್ರೀಮತಿ ಮುತ್ತಕ್ಕರವರು ಮೇ.22 ರಂದು ಮುಂಜಾನೆ ನಿಧನರಾದರು.ಮೃತರು ಪುತ್ರರಾದ ಯಶವಂತ ಗೌಡ ಕುಕ್ಕೇಟಿ, ಗಂಗಾಧರ ಗೌಡ ನೆಟ್ಟಣ, ದಯಾನಂದ ಗೌಡ ನಾವೂರು, ಪುರೂಷೋತ್ತಮ ಗೌಡ ಕೊಲ್ಯ, ಶಿವರಾಮ ಗೌಡ ಕುಕ್ಕೇಟಿ, ಪುತ್ರಿಯರಾದ ಶ್ರೀಮತಿ ಶೇಷಮ್ಮ ಉತ್ತಯ್ಯ ಗೌಡ ಬೊಳುಗಲ್ಲು, ಶ್ರೀಮತಿ ಲಲಿತಾ ಚಂದ್ರಶೇಖರ್ ಗೌಡ,...
error: Content is protected !!