- Tuesday
- April 1st, 2025

ಗುತ್ತಿಗಾರು ಗ್ರಾಮ ಪಂಚಾಯತ್ ಕೋವಿಡ್ ಕಾರ್ಯಪಡೆ ಸಭೆಯು ಮೇ.25 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಆಚಳ್ಳಿ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.ಈ ಸಭೆಯಲ್ಲಿ ನಿರ್ಣಯಿಸಿದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ...

ಕೊಲ್ಲಮೊಗ್ರ ಹರಿಹರ ಬಾಳುಗೋಡು ಕಲ್ಮಕಾರು ಗ್ರಾಮಗಳ ಜನರಿಗೆ ಕೋವಿಡ್ ಹಾಗೂ ಅತೀ ಅಗತ್ಯ ಸೇವೆಗಳಿಗಾಗಿ ವಾಹನವೊಂದು ದಿನದ ಇಪ್ಪತ್ಕಾಲ್ಕು ಗಂಟೆಯು ಉಚಿತವಾಗಿ ಕಾರ್ಯನಿರ್ವಹಿಸಲಿದೆ. ಈ ವಾಹನದ ಸಂಪೂರ್ಣ ವೆಚ್ಚವನ್ನು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಮಂಡಳಿ ಭರಿಸಲಿದೆ. ತುರ್ತು ಸೇವೆಗಳಿಗೆಉದಯ ಶಿವಾಲ 9483904542, 8431200521, ಕೇಶವ ಅಂಬೆಕಲ್ಲು 6361822198, ಪುಷ್ಪರಾಜ್ ಪಡ್ಪು 9449162052 ಇವರನ್ನು ಸಂಪರ್ಕಿಸಬಹುದು.

ಗುತ್ತಿಗಾರು ಮೇ| ಆಶಾಭಾರತಿ ಎಸೋಸಿಯೇಟ್ಸ್ ಆಡಳಿತ ಪಾಲುದಾರರಾದ ಹರ್ಷಿತ್ ಜಿ.ಬಿ.ರವರು ಕೋರೋನಾ ಪೀಡಿತ ಸಂತ್ರಸ್ತರ ನೆರವಿಗೆ ನೀಡುತ್ತಿರುವ ಕಿಟ್ ಗಳನ್ನು ಗುತ್ತಿಗಾರು ಗ್ರಾ.ಪಂ ಗೆ ಇಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ಯಾಂ ಪ್ರಸಾದ್ ಯಂ.ಆರ್ , ಗ್ರಾ.ಪಂ. ಅಧ್ಯಕ್ಷೆ ರೇವತಿ ಆಚಳ್ಳಿ , ಸದಸ್ಯರಾದ ಮಾಯಿಲಪ್ಪ ಕೊಂಬೊಟ್ಟು , ಭರತ್ ಕೆ.ವಿ...

ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆಯ ಸಚಿವರಾದ ಶ್ರೀ ಅಂಗಾರ ರವರು ಮೇ 25 ರಂದು ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ ಕೋವಿಡ್ ನ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎರಡು oxigen concentrator ನೀಡಿದರು. ಮತ್ತು ಕೋವಿಡ್ ಕಾರ್ಯಪಡೆಯು ರೋಗಿಗಳನ್ನು ಸಾಗಿಸುವ ತುರ್ತು ವಾಹನದ...

ಸುಳ್ಯ ತಾಲೂಕಿನಲ್ಲಿ ಇಂದು 29 ಕೊರೋನಾ ಪಾಸಿಟಿವ್ ಕಂಡುಬಂದಿದೆ. ನಿನ್ನೆ 55 ಪಾಸಿಟಿವ್ ಬಂದಿತ್ತು. ಒಟ್ಟು 393 ಸಕ್ರೀಯ ಪ್ರಕರಣಗಳಿವೆ.