Ad Widget

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವ ಅಂಗಾರ ಭೇಟಿ -ಗ್ರಾಮೀಣರಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ವಿತರಣೆಗೆ ಕ್ರಮ

ಈ ಹಿಂದೆ ಲಸಿಕೆಗಳು ಅಧಿಕವಿರುವಾಗ ಜನತೆ ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕಿದರು.ಇದೀಗ ಅಧಿಕ ಪ್ರಮಾಣದಲ್ಲಿ ಬೇಡಿಕೆ ಇರುವುದರಿಂದ ಪೂರೈಕೆ ಮಾಡುವುದು ಕಷ್ಟವಾಗಿದೆ. ಮುಂದಿನ ಒಂದು ವಾರದ ಒಳಗೆ ಅಧಿಕ ಪ್ರಮಾಣದಲ್ಲಿ ಸಾರ್ವಜನಿಕರಿಗೆ ಲಸಿಕೆ ವಿತರಣೆಯಾಗಲಿದೆ. ಈ ಮೂಲಕ ಸರ್ವರಿಗೂ ಲಸಿಕೆ ದೊರಕುವಂತೆ ಮಾಡಲು ಸರಕಾರ ಕಾರ್ಯಪ್ರವೃತ್ತವಾಗಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರವು ಗ್ರಾಮೀಣ ಪ್ರದೇಶಗಳಿಂದ ಕೂಡಿರುವ...

ಕೊಲ್ಲಮೊಗ್ರ : ತುರ್ತು ಸೇವೆಗೆ ವಾಹನ ಮೀಸಲು – ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಅನುಮತಿ ಪತ್ರ ಹಾಗೂ 10 ಪಿ.ಪಿ.ಇ ಕಿಟ್ ಹಸ್ತಾಂತರ

ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಕೊಲ್ಲಮೊಗ್ರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ಕೋವಿಡ್-19 ಹಾಗೂ ಇತರ ವೈಧ್ಯಕೀಯ ತುರ್ತು ಸೇವೆಗಳಿಗಾಗಿ ಕಲ್ಮಕಾರು ಗ್ರಾಮಪಂಚಾಯತ್ ಸದಸ್ಯರಾದ ಪುಷ್ಪರಾಜ್ ಪಡ್ಪು ಅವರ ವಾಹನವನ್ನು ಮೀಸಲಿರಿಸಲಾಗಿದೆ. ಈ ವಾಹನವು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು ಇದರ ನಿರ್ವಹಣೆಯನ್ನು ಸೇವಾಭಾರತಿ ಕೊಲ್ಲಮೊಗ್ರ ಹಾಗೂ ಕೋವಿಡ್-19 ಕಾರ್ಯಪಡೆ ಕೊಲ್ಲಮೊಗ್ರ ನಿರ್ವಹಿಸಲಿದೆ....
Ad Widget

ಕೊರೊನ ಸಂಕಷ್ಟದಿಂದ ಹೊರಬರಲು ಸರಕಾರದ ಜೊತೆಗೆ ನಾವು ನಮ್ಮ ಕರ್ತವ್ಯ ಮಾಡಬೇಕಿದೆ

 ಕಣ್ಣಿಗೆ ಕಾಣದೇ ಬಂದಿರುವ ಈ ಕೊರೊನ ವೈರಸ್ ಮನುಷ್ಯನ ಜೀವನವನ್ನು ಹಾಳು ಮಾಡಿದೆ.  ಈ ವೈರಸನ್ನು ಹೋಗಲಾಡಿಸಲು ಲಾಕ್-ಡೌನ್ ಸೃಷ್ಟಿಯಾಗಿ ಇಂದು ಜನರಲ್ಲಿ ಅನೇಕ ರೀತಿಯ ಬದಲಾವಣೆಯನ್ನು ಕಾಣುತ್ತಿದ್ದೇವೆ. ಒಂದು ಕಡೆ ಲಾಕ್ ಡೌನ್ ಇನ್ನೊಂದು ಕಡೆ ಕೊರೊನ ವೈರಸ್ ಆತಂಕ. ಇವೆರಡು ಮನುಷ್ಯರಲ್ಲಿ ಭಯದ ವಾತಾವರಣ ಉಂಟು ಮಾಡಿದೆ.  ವೈರಸ್ ಕಾಣಿಸಿಕೊಂಡು ಒಂದು ವರ್ಷ...

ಸುಳ್ಯದಲ್ಲಿ ಇಂದು 54 ಕ್ಕೆ ಏರಿದ ಕೊರೊನಾ ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು ಇಂದು 54 ಕೊರೊನಾ ಪಾಸಿಟಿವ್ ಕಂಡುಬಂದಿದೆ. ನಿನ್ನೆ 29 ಕ್ಕೆ ಇಳಿದಿತ್ತು. ತಾಲೂಕಿನಲ್ಲಿ ಒಟ್ಟು 415 ಕ್ಕೆ ಸಕ್ರೀಯ ಪ್ರಕರಣ ಏರಿಕೆ ಕಂಡಿದೆ.
error: Content is protected !!