Ad Widget

ಕೊಕ್ಕೋ ರೈತರಿಗಿಂದು ಆಶಾದಾಯಕ ಬೆಳೆ – ಕೃಷಿ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದ್ದಾರೆ : ಗದಾಧರ ಮಲ್ಲಾರ

https://youtu.be/TWfQYgfsIvs ಅತೀ ಹೆಚ್ಚು ಕೊಕ್ಕೋ ಬೆಳೆ ಬೆಳೆಯುತ್ತಿರುವ ಪ್ರದೇಶಗಳಲ್ಲಿ ಸುಳ್ಯವೂ ಒಂದು. ರೈತರ ಪಾಲಿಗಿಂದು ಒಂದು ಆಶಾದಾಯಕ ಬೆಳೆಯಾಗಿ ನಿರಂತರ ಆದಾಯ ಒದಗಿಸುತ್ತಿದೆ. ಕೊಕ್ಕೋ ಕೃಷಿ ಮೊದಲು ಪ್ರಾರಂಭಿಸಿದವರಲ್ಲಿ ಕೀಲಾರ್ ಗೋಪಾಲಕೃಷ್ಣಯ್ಯ, ಕುರುಂಜಿ ವಿಶ್ವನಾಥ ಗೌಡ, ಎಂ.ಎಂ.ಗಿರಿ ಮಲ್ಲಾರ, ಎಂ.ಎಚ್.ಗೌಡ ಮಲ್ಲಾರ, ಮುಂಡಾಜೆ ಹೂವಪ್ಪ ಮೊದಲಿಗರಾಗಿ ಕಾಣುತ್ತಾರೆ. 1964 ರಲ್ಲಿ ದಿ.ಗಿರಿ ಮಲ್ಲಾರ ಕೃಷಿ ಪ್ರಾರಂಭಿಸಿದಾಗ...

ಸುಳ್ಯ ತಾಲೂಕಿನಲ್ಲಿ ಇಂದು 46 ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಇಂದು 46 ಕೊರೊನಾ ಪಾಸಿಟಿವ್ ಕಂಡುಬಂದಿದೆ. ನಿನ್ನೆ 54 ಕ್ಕೆ ಏರಿಕೆಯಾಗಿತ್ತು. ತಾಲೂಕಿನಲ್ಲಿ ಒಟ್ಟು 424 ಪ್ರಕರಣ ಸಕ್ರೀಯವಾಗಿದೆ.
Ad Widget

ಮರ ಬಿದ್ದು ಮಾವಿನಕಟ್ಟೆ- ಕಂದ್ರಪ್ಪಾಡಿ ರಸ್ತೆ ಬಂದ್ – ಸ್ಥಳೀಯರಿಂದ ತೆರವು

ಮಾವಿನಕಟ್ಟೆ ಕಂದ್ರಪ್ಪಾಡಿ ರಸ್ತೆಗೆ ಪಾರೆಪ್ಪಾಡಿ ಬಳಿ ಮೇ. 26 ರಂದು ಸಂಜೆ ವೇಳೆಗೆ ಮರಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಕೂಡ ನೆಲಕ್ಕುರಿದ್ದವು. ರಸ್ತೆ ಸಂಚಾರ ಬಂದ್ ಆಗಿರುವುದನ್ನು ಸ್ಥಳೀಯರು ಸೇರಿ ತೆರವುಗೊಳಿಸಿದರು.
error: Content is protected !!