- Tuesday
- April 1st, 2025

ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ನಿರಂತರ ಕೊರೋನಾ ಬಾಧಿತರ ಬೇಟಿ ಮಾಡಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಆದೇ ರೀತಿ ಮೇ.27 ಮತ್ತು 28 ರಂದು ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಕೊಲ್ಲಮೊಗ್ರ ಗ್ರಾಮದ 5 ಮನೆಗಳಿಗೆ...

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಕೊರೊನಾ ಸಂಕಷ್ಟ ದಲ್ಲಿರುವ ಕೃಷಿಕರಿಗೆ 50 ಸಾವಿರದ ವರೆಗೆ ಬಡ್ಡಿರಹಿತ ಸಾಲ ನೀಡಲು ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ತಿಳಿಸಿದ್ದಾರೆ ಕೊರೋನಾ ಲಾಕ್ ಡೌನ್ ಇದ್ದೂ ಕೃಷಿ ಚಟುವಟಿಕೆಗಳಿಗೆ ರಸಗೊಬ್ಬರ, ಗೊಬ್ಬರ ಹಾಕುವ ಸಮಯವಾಗಿರುವ ಕಾರಣ ಕೃಷಿಕರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಇತ್ತೀಚೆಗೆ ನಡೆದ ಸೊಸೈಟಿಯ ಆಡಳಿತ ಮಂಡಳಿಯ...
ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಸಭೆ ಮೇ.27 ರಂದು ನಡೆಯಿತು. ಕೋವಿಡ್ ತುರ್ತು ಸಂದರ್ಭದ ಹಿನ್ನೆಲೆಯಲ್ಲಿ ಸದಸ್ಯರ ಅನುಕೂಲಕ್ಕಾಗಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಅಮರ ಮುಡ್ನೂರು ಮತ್ತು ಅಮರ ಪಡ್ನೂರು ಗ್ರಾಮದಲ್ಲಿ ವಾಸ್ತವ್ಯವಿದ್ದು ಪಡಿತರ ಚೀಟಿ ಹೊಂದಿಲ್ಲದ ಎಲ್ಲಾ ಬಡವರಿಗೆ, ಕೊರೊನಾ ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿರುವ ಆಶಾಕಾರ್ಯಕರ್ತರಿಗೆ, ಶಾಲೆಗಳಲ್ಲಿ...
ಹೌದು… ಈ ಜಗತ್ತಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಹುಟ್ಟಿನಿಂದ ಸಾಯುವವರೆಗೂ ಬದುಕುತ್ತಲೇ ಇರುತ್ತಾನೆ. ಕೆಲವೊಬ್ಬರು ತಮಗಾಗಿ ಬದುಕುತ್ತಾರೆ, ತಮಗಾಗಿ ಬದುಕಬೇಕು ನಿಜ ಆದರೆ ತಮ್ಮ ಜೀವನದ ಸ್ವಲ್ಪ ಭಾಗವನ್ನು ಇತರರಿಗಾಗಿ ಮೀಸಲಿಡಬೇಕು. ಕೆಲವೊಬ್ಬರು ಇತರರಿಗಾಗಿ ಬದುಕುತ್ತಾರೆ. ತಮ್ಮ ಜೀವನದ ಸ್ವಲ್ಪ ಭಾಗವನ್ನು ಇತರರಿಗಾಗಿ ಮೀಸಲಿಡುತ್ತಾರೆ. ಕೆಲವೊಬ್ಬರು ತಮ್ಮಲ್ಲೇ ತಮ್ಮ ಸಂತೋಷವನ್ನು ಕಂಡುಕೊಳ್ಳುತ್ತಾರೆ. ಇನ್ನೂ ಕೆಲವರು ಇತರರ ಸಂತೋಷದಲ್ಲಿ...

ಸುಳ್ಯ ತಾಲೂಕಿನಲ್ಲಿ ಕೊರೊನಾ ಇಳಿಕೆ ಕಂಡುಬಂದಿದ್ದು ಇಂದು 48 ಪಾಸಿಟಿವ್ ಕಂಡುಬಂದಿದೆ. ನಿನ್ನೆ 41 ಕ್ಕೆ ಇಳಿಕೆ ಕಂಡುಬಂದಿತ್ತು. ತಾಲೂಕಿನಲ್ಲಿ ಒಟ್ಟು 439 ಪ್ರಕರಣ ಸಕ್ರೀಯವಾಗಿದೆ.