Ad Widget

ನಡುಗಲ್ಲು :- ಸೇವಾ ಭಾರತಿ ವತಿಯಿಂದ ಮನೆಗೊಂದು ಗಿಡ ಕಾರ್ಯಕ್ರಮ

ಸೇವಾ ಭಾರತಿ ಸುಳ್ಯ ಇದರ ಆಶ್ರಯದಲ್ಲಿ ಲಾಕ್ ಡೌನ್ ನಡುವೆ ಸುಳ್ಯ ತಾಲೂಕಿನಲ್ಲಿ ಏಕಕಾಲದಲ್ಲಿ 2,000 ಗಿಡ ನೆಡುವ ಭೂಮಿ ಸುಪೋಷಣ್ ಎಂಬ ಕಾರ್ಯಕ್ರಮದ ಪ್ರಯುಕ್ತ ಮೇ.30 ರಂದು ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಚಾರ್ಮತ, ಹರೀಶ್ ಅಂಜೇರಿ ಹಾಗೂ ಸ್ಥಳೀಯರಾದ...

ಲಸಿಕೆ ಇಲ್ಲದೆ ಪರೀಕ್ಷೆ ಬೇಡ – ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಬೇಕು – ಎನ್ ಎಸ್ ಯು ಐ ಆಗ್ರಹ

ಲಸಿಕೆ ಇಲ್ಲದೆ ಪರೀಕ್ಷೆ ಬೇಡ, ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಬೇಕು ಹಾಗೂ ಕೋರೋನ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಬೇಕು ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.ಕೋರೋನ ಮೂರನೇ ಅಲೆಯ ಮುನ್ಸೂಚನೆ ಇದ್ದು ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಲ್ಲಿ...
Ad Widget

ಗುತ್ತಿಗಾರು – ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ಮಾಡಿದ ಕೆಪಿಸಿಸಿ ಸದಸ್ಯ ಡಾ.ರಘು

ಕೆಪಿಸಿಸಿ ಸದಸ್ಯ ಡಾ.ರಘು ಅವರಿಂದ ಗುತ್ತಿಗಾರು ಗ್ರಾಮದ ಆಚಳ್ಳಿ ಕಾಲನಿಗಳ ಹಾಗೂ ಇತರ ಮನೆ ಮನೆಯ ಹಿರಿಯ ನಾಗರಿಕರ ಬೇಟಿ ನೀಡಿ ಉಚಿತವಾಗಿ ಆರೋಗ್ಯ ತಪಾಸಣೆ ನೀಡಿ ಅಗತ್ಯ ಇದ್ದವರಿಗೆ ಔಷದ ವಿತರಿಸಿದರು. ಈ ಸಂದರ್ಭದಲ್ಲಿ ಪರಮೇಶ್ವರ ಕೆಂಬಾರೆ , ಸುರೇಶ್ ಉಜಿರಡ್ಕ , ಸಿರಿಯಾಕ್ ಮ್ಯಾಥ್ಯೂ ಆಚಳ್ಳಿ, ಪರಮೇಶ್ವರ ಚನಿಲ ,ಸುರೇಶ್ ಚತ್ರಪ್ಪಾಡಿ, ಮೋಹನ...
error: Content is protected !!