- Thursday
- April 23rd, 2026
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಇಳಿಕೆಯಾಗದಿರುವುದರಿಂದ ಮತ್ತೊಂದು ವಾರ ಕಾಲ ಲಾಕ್ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪನವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳ ಪ್ರಮಾಣ ಹೆಚ್ಚುತ್ತಲೇ ಇದ್ದು, ಪಾಸಿಟಿವಿಟಿ ದರವನ್ನು ಕನಿಷ್ಟ ಮಟ್ಟಕ್ಕೆ ಇಳಿಸುವ ದೃಷ್ಟಿಯಿಂದ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಉಸ್ತವಾರಿ ಸಚಿವರು ಜಿಲ್ಲೆಯಲ್ಲಿ ಮತ್ತೊಂದು ವಾರ...