- Saturday
- March 7th, 2026
ಗುತ್ತಿಗಾರು ಗ್ರಾಮವನ್ನು ಕೇಂದ್ರವಾಗಿರಿಸಿ ಹತ್ತು ಗ್ರಾಮಗಳ ವ್ಯಾಪ್ತಿಯ ಸಾರ್ವಜನಿಕರ ಶಾಶ್ವತ ಅನುಕೂಲಕ್ಕಾಗಿ ಟ್ರಸ್ಟ್ ಮುಖಾಂತರ ದೇಣಿಗೆ ಸಂಗ್ರಹಣೆ ಮಾಡಿ ಅಂಬ್ಯುಲೆನ್ಸ್ ಖರೀದಿ ಮಾಡಿ ಮಿತ ದರದಲ್ಲಿ ಸೇವೆ ಒದಗಿಸುವ ಬಗ್ಗೆ ಸಭೆ ನಡೆಸಲಾಯಿತು. ಲಾಕ್ ಡೌನ್ ಮುಗಿದ ತಕ್ಷಣವೇ ಸದ್ರಿ ಯೋಜನೆಯನ್ನು ಅನುಷ್ಟಾನಗೊಳಿಸುವುದು ಮತ್ತು ದಾನಿಗಳು ಅಥವಾ ಸಂಸ್ಥೆಯೊಂದು ಅಂಬ್ಯುಲೆನ್ಸ್ ವಾಹನದ ಸಂಪೂರ್ಣ ವೆಚ್ಚವನ್ನು ಕೊಡುಗೆಯಾಗಿ...