- Wednesday
- April 2nd, 2025

ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮರವರ ಏಕೈಕ ಪುತ್ರ ಶಶಿಕುಮಾರ್ (27) ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ಇಂದು ನಡೆದಿದೆ.ಕಳೆದ 5 ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಗೆ ತೆರಳಿದ್ದರು. ಅಲ್ಲಿ ಜ್ವರ ಉಲ್ಬಣಿಸಿ ಇಂದು ನಿಧನರಾದರೆಂದು ತಿಳಿದುಬಂದಿದೆ.ಇವರು ಸುಬ್ರಹ್ಮಣ್ಯ...

ಕೋವಿಡ್-19 ಎರಡನೇ ಅಲೆಯು ಆರಂಭವಾಗುವುದಕ್ಕಿಂತ ಮೊದಲು ಅದನ್ನು ತಡೆಗಟ್ಟಲು ಬೇಕಾದಂತಹ ಯೋಜನೆಗಳನ್ನು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ಬಿಜೆಪಿ ಸರಕಾರ ಎಲ್ಲದರಲ್ಲೂ ಕೂಡ ವೈಫಲ್ಯವನ್ನು ಕಂಡು ಕೋವಿಡ್ ನಿರ್ವಹಣೆ ಮಾಡಲು ಸಾಧ್ಯವಾಗದೇ ಕೈ ತೊಳೆದು ಕೊಂಡಿದೆ.ಸರ್ಕಾರವು ತನ್ನ ಕರ್ತವ್ಯವನ್ನು ನಿಭಾಯಿಸಲು ಸಾಧ್ಯವಾಗದ ನಿಟ್ಟಿನಲ್ಲಿ ಆಕ್ಸಿಜನ್ ಕೊರತೆಯಿಂದ,ಬೆಡ್ ಗಳ ಸೌಲಭ್ಯಗಳ ಕೊರತೆಯಿಂದ, ವ್ಯಾಕ್ಸಿನ್ ಅಲಭ್ಯತೆಯಿಂದ ಹಲವು ಜೀವಗಳು...

ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಕೃಷ್ಣನಗರ ಗುತ್ತಿಗಾರು ಇದರ ವತಿಯಿಂದ ಜೂ.13 ರಂದು ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 15 ಕುಟುಂಬಗಳಿಗೆ ದಿನಬಳಕೆಯ ಅಗತ್ಯ ದಿನಸಿ ಸಾಮಾಗ್ರಿಗಳನ್ನು ದಾನಿಗಳ ನೆರವಿನಿಂದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಭಕ್ತರು ಉಪಸ್ಥಿತರಿದ್ದರು. ✍ಉಲ್ಲಾಸ್ ಕಜ್ಜೋಡಿ