- Wednesday
- July 22nd, 2026
ನಿನ್ನಯ ಶಕ್ತಿಯ ಪರಿಚಯ ಮಾಡಿಸು, ಸೋಲಲೆಬೇಡ ನೀನ್ಯಾರಿಗೂ…ನಿನ್ನನ್ನು ದ್ವೇಷಿಸೋ ಮನುಜರೆಲ್ಲರೂ ಪ್ರೀತಿಸುವಂತೆ ನೀ ಬದುಕು…ಬದುಕಲಿ ಬರುವ ಸೋಲು-ಗೆಲುವುಗಳ ಬಂದಂತೆಯೇ ನೀ ಸ್ವೀಕರಿಸು…ಅಹಂಕಾರ, ಮದ-ಮತ್ಸರಗಳನು ಬಿಟ್ಟು ಬಾಳು ನೀ ಬದುಕಿನಲಿ…ನಿನ್ನಯ ಬದುಕು ಸ್ಪೂರ್ತಿಯಾಗಲಿ ಮುಂದಿನ ತಲೆ-ತಲೆಮಾರಿಗೂ… ಮನಸಲಿ ಸಾವಿರ ನೋವುಗಳಿದ್ದರೂ ನಗು-ನಗುತಿರು ನೀ ಪ್ರತಿನಿಮಿಷ…ನಿನ್ನಯ ನಗುವನು ನೋಡಿ ಖುಷಿಪಡುವ ಜನರೂ ಇಹರು ಈ ಜಗದಿ…ಜೀವನವೆಂಬ ಯುದ್ದದಲ್ಲಿ ಗೆಲುವೇ...
ಕೊಲ್ಲಮೊಗ್ರ ಶಿವತೀರ್ಥ ದೊಡ್ಡಣ್ಣ ಶೆಟ್ಟಿ ಕೆರೆಯಲ್ಲಿ ನೀರು ತುಂಬಿದ್ದು, ಕೆರೆಯ ಏರಿಯ ಮಟ್ಟ ಅಪಾಯದಲ್ಲಿತ್ತು. ಇದನ್ನು ಗಮನಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಜೂ.15 ರಂದು ಪೈಪು ಅಳವಡಿಕೆ ಮಾಡಿ ನೀರನ್ನು ಹೊರಬಿಡುವ ಕೆಲಸ ಮಾಡಿದರು.ಈ ಸಂದರ್ಭದಲ್ಲಿ ಸಿಮೆಂಟ್ ಪೈಪುಗಳನ್ನು ಕಮಲಾಕ್ಷ ಮುಳ್ಳುಬಾಗಿಲು, ಶ್ರೀನಿವಾಸ್ ಹಾಗೂ ಕೆರೆ ಅಭಿವೃದ್ಧಿ...
