- Wednesday
- April 2nd, 2025

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆಹಾರಧಾನ್ಯಗಳ ಕಿಟ್ ವಿತರಣಾ ಕಾರ್ಯಕ್ರಮ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಕಿಟ್ ವಿತರಿಸಿ ಮಾತನಾಡಿ ಕೊರೋನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡುವ ಈ...

ಸುಳ್ಯ ತಾಲೂಕಿನಲ್ಲಿ ಇಂದು 53 ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ. ಒಟ್ಟು 519 ಸಕ್ರೀಯ ಪ್ರಕರಣಗಳಿವೆ. ಸುಳ್ಯ ನಗರ ವ್ಯಾಪ್ತಿ 10, ನಾಲ್ಕೂರು 6, ಐವರ್ನಾಡು 4, ಆಲೆಟ್ಟಿ 3, ಅರಂತೋಡು 3, ಸುಬ್ರಹ್ಮಣ್ಯ 3, ಕೊಲ್ಲಮೊಗ್ರ 3, ಅಮರ ಮುಡ್ನೂರು 2, ಮಂಡೆಕೋಲು 2, ಗುತ್ತಿಗಾರು 2, ಪಂಬೆತ್ತಾಡಿ 2, ಬೆಳ್ಳಾರೆ 2, ಏನೆಕಲ್ಲು 2,...

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ...