- Wednesday
- July 22nd, 2026
ಭಾಷೆ ಪ್ರಾಂತ್ಯಗಳಿಗೆ ಸೀಮಿತಮಾಡಿ ಎನ್ನಡ ಎಕ್ಕಡಗಳ ಮಧ್ಯೆ ಮಾತೃ ಭಾಷೆ ಕನ್ನಡವನ್ನೇ ಮರೆಯುತ್ತಿರುವ ನಮಗೆ ನಮ್ಮ ಭಾಷಪ್ರಾಂತ್ಯಕ್ಕೆ ಸೇರದ ಸರ್ವ ಶ್ರೇಷ್ಠ ವೀರ ಪುರುಷನ ಬಗ್ಗೆ ಗೊತ್ತಿರಲು ಹೇಗೆ ಸಾಧ್ಯ? ಪರಕೀಯ ಆಕ್ರಮಣಕಾರರನ್ನು ವೈಭವಿಕರಿಸಿ ಅಶೋಕನಿಗಿಂತ ಅಕ್ಬರ್ ದಿ ಗ್ರೇಟ್ ಮತ್ತೆ ಉಳಿದವರು ದಾರಿ ತಪ್ಪಿದ ದೇಶ ಭಕ್ತರು ಎಂದು ಹೇಳುವ ಪಠ್ಯಪುಸ್ತಕ ದಲ್ಲಿರುವ ಹಾಗೇಯೇ...
ಭೂ ಪರಿವರ್ತನೆ ಆಗದೆ ಗ್ರಾಮದಲ್ಲಿ ಬಡವರಿಗೆ ಸಮಸ್ಯೆ ಆಗುತಿದೆ. ಇದರ ಪರಿಹಾರಕ್ಕಾಗಿ ಗ್ರಾಮ ಪಂಚಾಯತ್ ನ 14 ಮಂದಿ ಸದಸ್ಯರು ತಾಲೂಕು ಕಚೇರಿ, ತಾ.ಪಂ ಎದುರಿನಲ್ಲಿ ಗ್ರಾ.ಪಂ. ಸದಸ್ಯರು ಧರಣಿ ನಡೆಸಲು ಸಂಪಾಜೆ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಗ್ರಾ.ಪಂ.ಆಧ್ಯಕ್ಷ ಜಿ.ಕೆ.ಹಮೀದ್ ತಿಳಿಸಿದ್ದಾರೆ.ಗ್ರಾ.ಪಂ.ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಪಾಜೆ ಗ್ರಾಮದ ಹಲವು ಸರ್ವೆ...
