- Thursday
- April 23rd, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಕೊಲ್ಲಮೊಗ್ರುವಿನಲ್ಲಿ ಕೊರಗಜ್ಜ ಎಂಬ ಹೆಸರಿನ ನೂತನ ಪ್ರಗತಿಬಂಧು ಸಂಘವು ಆಲ್ಕಬೆ ಚೆನ್ನಪ್ಪ ಗೌಡರ ಮನೆಯಲ್ಲಿ ಜೂ.24ರಂದು ಉದ್ಘಾಟನೆಗೊಂಡಿತು.ಸಂಘದ ಉದ್ಘಾಟನೆಯನ್ನು ಪುಷ್ಪಾವತಿ ಆಲ್ಕಬೆ ಅವರು ನೆರವೇರಿಸಿದರು.ಪ್ರಾಸ್ತಾವಿಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ ಅವರು ಮಾತನಾಡಿದರು.ಸಂಘಗಳ ವ್ಯವಹಾರಗಳ...