- Wednesday
- July 22nd, 2026
ಜೂ.27 ರಂದು ಕಜ್ಜೋಡಿ, ಮುಳ್ಳುಬಾಗಿಲು, ಕರಂಗಲ್ಲು ಹಾಗೂ ದೊಡ್ಡಕಜೆ ಊರಿನ ಜನರು ಹರಿಹರದಿಂದ ಕರಂಗಲ್ಲು ವರೆಗೆ ವಿದ್ಯುತ್ ಲೈನ್ ಗಳಿಗೆ ಮುಟ್ಟುವ ಮರದ ಕೊಂಬೆಗಳನ್ನು ಕಡಿದು, ರಸ್ತೆ ಬದಿಯಲ್ಲಿನ ಕಾಡು(ಕಳೆ) ಕಡಿದು, ನೀರು ಸರಾಗವಾಗಿ ಹರಿದು ಹೋಗುವಂತೆ ರಸ್ತೆಗೆ ಅಡ್ಡಲಾಗಿ ಚರಂಡಿ ನಿರ್ಮಿಸಿ ಮುಂತಾದ ಕೆಲಸಗಳನ್ನು ಶ್ರಮದಾನದ ಮೂಲಕ ಮಾಡಿದರು. ✍ವರದಿ :- ಉಲ್ಲಾಸ್ ಕಜ್ಜೋಡಿ